Saturday, February 14, 2026

Jagadeep Dhankar

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

ಇಂದು ಹುಬ್ಬಳ್ಳಿ-ಧಾರವಾಡಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Dharwad News: ಧಾರವಾಡ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ.01) ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಿ, ಮಧ್ಯಾಹ್ನ 2:30ಕ್ಕೆ ಇಲ್ಲಿನ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಿಸಲಾಗಿರುವ ಮೈನ್ ಗೇಟ್ ಕ್ಯಾಂಪಸ್, ಕೆಆರ್ಡಿಸಿ, ಸಿಎಲ್ಟಿ ಉದ್ಘಾಟನೆ...
- Advertisement -spot_img

Latest News

ಕೇಂದ್ರದ ₹1,323 ಕೋಟಿ ಹಣ ಗುಳುಂ; ಕಾಂಗ್ರೆಸ್ ಸರ್ಕಾರದ ಅಕ್ರಮ ಬಯಲು?

ಕೇಂದ್ರ ಸರ್ಕಾರ ನೀಡಿದ ವಿಶೇಷ ಅನುದಾನದಲ್ಲಿ ದುರ್ಬಳಕೆ ನಡೆದಿದೆ ಎಂಬ ಗಂಭೀರ ಆರೋಪವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾಡಿದ್ದಾರೆ. ರಾಜ್ಯ ಸರ್ಕಾರ ಸುಮಾರು 1,323...
- Advertisement -spot_img