ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...
Dharwad News: ಧಾರವಾಡ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ.01) ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಿ, ಮಧ್ಯಾಹ್ನ 2:30ಕ್ಕೆ ಇಲ್ಲಿನ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಿಸಲಾಗಿರುವ ಮೈನ್ ಗೇಟ್ ಕ್ಯಾಂಪಸ್, ಕೆಆರ್ಡಿಸಿ, ಸಿಎಲ್ಟಿ ಉದ್ಘಾಟನೆ...
ಕೊನೆಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆ ಮೂಲಕ ಕ್ರಿಕೆಟ್ ಪ್ರಿಯರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಹೇಶ್ವರ್ ರಾವ್...