Friday, July 31, 2026

Jagadeep Dhankar

ಧಂಖರ್ ಬಳಿಕ ನಿತೀಶ್ ಆಗ್ತಾರಾ ಉಪರಾಷ್ಟ್ರಪತಿ? ಏನಿದು ಬಿಹಾರದಲ್ಲಿ ಬಿಜೆಪಿ ಸಿಎಂಗಾಗಿ ಮೋದಿ ಮಹಾ ಪ್ಲ್ಯಾನ್?

ಬೆಂಗಳೂರು : ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌ ಅವರು ಅನಾರೋಗ್ಯದ ಕಾರಣಕ್ಕೆ ತಮ್ಮ ಹುದ್ದೆಗೆ ದಿಢೀರ್‌ ರಾಜೀನಾಮೆ ನೀಡಿದ್ದಾರೆ. ಅವರ ನಂತರ ಆ ಹುದ್ದೆಗೆ ಯಾರು ಆಯ್ಕೆಯಾಗಲಿದ್ದಾರೆ ಎಂಬ ಕುತೂಹಲ ಮೂಡಿದೆ. ದೇಶಾದ್ಯಂತ ಬಿರುಗಾಳಿಯಂತೆ ಹಬ್ಬಿರುವ ಧನ್‌ಕರ್ ರಾಜೀನಾಮೆ ಸುದ್ದಿಯು ನಾನಾ ರೀತಿಯ ಚರ್ಚೆಗಳಿಗೆ ಎಡೆ ಮಾಡಿಕೊಟ್ಟಿದೆ. ಆದರೆ ಈ ನಡುವೆಯೇ ರಾಜಕೀಯವಾಗಿ ಪ್ರಬಲವಾಗಿರುವ ಬಿಹಾರ...

ಇಂದು ಹುಬ್ಬಳ್ಳಿ-ಧಾರವಾಡಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Dharwad News: ಧಾರವಾಡ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ.01) ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಿ, ಮಧ್ಯಾಹ್ನ 2:30ಕ್ಕೆ ಇಲ್ಲಿನ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಿಸಲಾಗಿರುವ ಮೈನ್ ಗೇಟ್ ಕ್ಯಾಂಪಸ್, ಕೆಆರ್ಡಿಸಿ, ಸಿಎಲ್ಟಿ ಉದ್ಘಾಟನೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img