Saturday, November 29, 2025

#jagadish hsetter

BJP: ಬಿಜೆಪಿ ಕೋರ್ ಕಮಿಟಿ ಸಭೆಗೆ ಸ್ವಪಕ್ಷ ನಾಯಕರು ಗೈರು..!

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಬಿಜೆಪಿ ಪಕ್ಷ ಹಳಿ ತಪ್ಪಿದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಸ್ವಪಕ್ಷದ ಮೇಲೆ ಪದೇ ಪದೇ ದೂರನ್ನು ಹೇಳುತ್ತಿದ್ದಾರೆ, ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವುದು, ಪಕ್ಷದ ನಾಯಕರನ್ನು ಸಭೆಗಳಿಗೆ ಆಹ್ವಾನ ಮಾಡದಿರುವುದು. ಅನುಭವಿ ನಾಯಕರನ್ನು ಬಿಟ್ಟು ಹೊಸ ವ್ಯಕ್ತಿಗಳಿಗೆ ಮಣೆಹಾಕುತ್ತಿರುವುದು ಒಂದಲ್ಲಾ ಎರಡಲ್ಲಾ ದಿನೇ ದಿನೇ ದೂರುಗಳ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತಿದೆ.   ನಗರದಲ್ಲಿ...
- Advertisement -spot_img

Latest News

‘ಮೋದಿ ರಕ್ಷತಿ ರಕ್ಷಿತಃ’ ನಮೋಗೆ ಹೊಸ ಬಿರುದು ಕೊಟ್ಟ ಪುತ್ತಿಗೆ ಶ್ರೀಗಳು

ಲಕ್ಷ ಕಂಠ ಗೀತಾ ಪಾರಾಯಣಕ್ಕಾಗಿ ಶ್ರೀ ಕೃಷ್ಣ ಮಠಕ್ಕೆ ಮೊದಲ ಬಾರಿಗೆ ಅಧಿಕೃತ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪೂರ್ಣಕುಂಭ ಸ್ವಾಗತ, ಮಂಗಲವಾದ್ಯಗಳ...
- Advertisement -spot_img