Friday, July 4, 2025

#jagadish hsetter

BJP: ಬಿಜೆಪಿ ಕೋರ್ ಕಮಿಟಿ ಸಭೆಗೆ ಸ್ವಪಕ್ಷ ನಾಯಕರು ಗೈರು..!

ಹುಬ್ಬಳ್ಳಿ: ಅವಳಿ ನಗರಗಳಲ್ಲಿ ಬಿಜೆಪಿ ಪಕ್ಷ ಹಳಿ ತಪ್ಪಿದಂತೆ ಕಾಣುತ್ತಿದೆ. ಬಿಜೆಪಿ ನಾಯಕರು ಸ್ವಪಕ್ಷದ ಮೇಲೆ ಪದೇ ಪದೇ ದೂರನ್ನು ಹೇಳುತ್ತಿದ್ದಾರೆ, ಲಿಂಗಾಯತ ನಾಯಕರನ್ನು ಕಡೆಗಣಿಸುತ್ತಿರುವುದು, ಪಕ್ಷದ ನಾಯಕರನ್ನು ಸಭೆಗಳಿಗೆ ಆಹ್ವಾನ ಮಾಡದಿರುವುದು. ಅನುಭವಿ ನಾಯಕರನ್ನು ಬಿಟ್ಟು ಹೊಸ ವ್ಯಕ್ತಿಗಳಿಗೆ ಮಣೆಹಾಕುತ್ತಿರುವುದು ಒಂದಲ್ಲಾ ಎರಡಲ್ಲಾ ದಿನೇ ದಿನೇ ದೂರುಗಳ ಪಟ್ಟಿ ದೊಡ್ಡದಾಗುತ್ತಾ ಹೋಗುತ್ತಿದೆ.   ನಗರದಲ್ಲಿ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img