Sunday, January 25, 2026

jagadish sheetar

ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿರುವ ಜಗದೀಶ್ ಶೆಟ್ಟರ್, ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ ಎಂದು ಹೇಳಿದ್ದಾರೆ. ಮನೆ ಒಡೆಯುವಂತಹ ಕೆಲಸ ಯಾರೂ ಮಾಡಬಾರದು ಎಂಬ ವಿಜಯೇಂದ್ರ ಹೇಳಿಕೆಗೆ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತೇನೆ. ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img