Sunday, October 5, 2025

Jagadish Shettar

Hubli News: ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಇವಿಎಂ ಬಿಟ್ಟು ಬ್ಯಾಲೇಟ್ ಪೇಪರ್ ಬಳಕೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಂಡ ಚುನಾವಣೆಯಲ್ಲಿ ಸೋಲುತ್ತಿದೆ. ರಾಹುಲ್ ಗಾಂಧಿ ಇಟ್ಟುಕೊಂಡು ಕಾಂಗ್ರೆಸ್ ಉದ್ದಾರ ಆಗಲ್ಲಾ. ಕಾಂಗ್ರೆಸ್ ಸೋಲಲು ಅದಕ್ಕೆ ರಾಹುಲ್ ಗಾಂಧಿ ಕಾರಣ. ಆದ್ರೆ ಅದನ್ನು ಮರೆಮಾಚಲು ಇವಿಎಂ ಕಾರಣ...

ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ: ಶೆಟ್ಟರ್

Hubli News: ಹುಬ್ಬಳ್ಳಿ: ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ವಿಷ ಉಗುಳುವ ಪ್ರಕ್ರಿಯೆ ಆರಂಭ ಮಾಡಿದ್ದಾರೆ. ಬಾಯಿ ಬಿಟ್ಟರೇ ಮೋದಿಯವರ ಬಗ್ಗೆ ಆರ್.ಎಸ್.ಎಸ್ ಬಗ್ಗೆ ಕೆಟ್ಟ ಭಾಷೆ ಬಳಿಸುತ್ತಿದ್ದಾರೆ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಖರ್ಗೆ ಹಾಗೂ ರಾಹುಲ್ ಗಾಂಧಿ ಈಗ ವಿಷ ಕಾರುವ...

ಕಾಂಗ್ರೆಸ್ ಎಲ್ಲ ಕಡೆ ಸೋಲನ್ನಪ್ಪುತ್ತಿರುವುದರಿಂದ ವಿನಾಕಾರಣ ಇಲ್ಲದ ಆರೋಪ ಮಾಡುತ್ತಿದೆ: ಶೆಟ್ಟರ್

Hubli News: ಹುಬ್ಬಳ್ಳಿ: ಕಾಂಗ್ರೆಸ್ ಪಾರ್ಟಿಯ ನಿಲುವು ಅರ್ಥವಾಗುತ್ತಿಲ್ಲ. ದೇಶದಲ್ಲಿ ಎಲ್ಲಾ ಕಡೆಯಲ್ಲಿಯೂ ಸೋಲುತ್ತಿದೆ. ಹೀಗಾಗಿ ಫೇಕ್ ವೋಟ್ ಇದೆ, ಇವಿಎಂ ಸರಿಯಿಲ್ಲ ಎಂದು ವಿನಾಕಾರಣ ಆರೋಪ ಮಾಡುತ್ತಿದೆ ಎಂದು ರಾಹುಲ್ ಗಾಂಧಿ ಹೇಳಿಕೆ ಕುರಿತು ಸಂಸದ ಜಗದೀಶ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಸೂಕ್ತ ದಾಖಲೆಗಳು, ಅಂಕಿ ಸಂಖ್ಯೆಯಿದ್ದರೇ...

Hubli News: ಮೋದಿ ಅವರು ಆದಷ್ಟು ಬೇಗ ಇದಕ್ಕೆ ತಕ್ಕ ಉತ್ತರ ಕೊಡ್ತಾರೆ: ಸಂಸದ ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಶ್ಮೀರದಲ್ಲಿ ನಡೆದಿರುವ ಉಗ್ರರ ದಾಳಿಯನ್ನು ಖಂಡಿಸಿದ್ದಾರೆ. ಜಮ್ಮು ಕಾಶ್ಮೀರ ದಲ್ಲಿ ಇತ್ತೀಚಿನ ದಿನದಲ್ಲಿ ಶಾಂತಿ ನೆಲೆಸಿತ್ತು. ಮೋದಿ,ಅಮಿತ್ ಶಾ ಅವರು ಕೈಗೊಂಡ ಕ್ರಮಗಳಿಂದ ಶಾಂತಿ ನೆಲಸಿತ್ತು. ಹೀಗಾಗಿ ಹೆಚ್ಚಿನ ಜನರು ಪ್ರವಾಸಿಗರು ಜಮ್ಮು ಕಾಶ್ಮೀರ ಕ್ಕೆ ಹೋಗಲು ಆರಂಭ ಮಾಡಿದ್ದರು. ಪಾಕಿಸ್ತಾನ...

ಕೇಂದ್ರ ಸರ್ಕಾರ ಮತ್ತು ಮೋದಿ ಬಗ್ಗೆ ಟೀಕೆ ಮಾಡದಿದ್ದ್ರೆ ಸಿದ್ದರಾಮರಿಗೆ ಊಟ ಹೋಗಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಶಿವಕುಮಾರ್ ಅಮಿತ್ ಶಾ ಭಾಗಿ, ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಒಳ ಜಗಳ ನಡಿತಾ ಇದೆ. ಮುಖ್ಯಮಂತ್ರಿ ಆಯ್ಕೆ ಸಮಯದಲ್ಲಿ ಪವರ್ ಶೇರಿಂಗ್ ಮಾತುಕತೆ ಆಗಿತ್ತು. ಹೀಗಾಗಿ ಸಿಎಂ ಸ್ಥಾನ ಹಂಚಿಕೆ ತಡ ಆಯ್ತು. ಹೈಕಮಾಂಡ್ ನೇತೃತ್ವದಲ್ಲಿ...

ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಡಿ.ಕೆ.ಶಿವಕುಮಾರ್ ನಿಮ್ಮ ತತ್ವದ ವಿರುದ್ದ ಇದ್ರೆ ಅವರನ್ನು ಸಸ್ಪೆಂಡ್ ಮಾಡಿಬಿಡಿ ಎಂದು ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದ ಅವರು,  ಅವರು ಕುಂಭಮೇಳಕ್ಕೆ ಹೋಗಿರೋದು, ಕೊಯಮತ್ತೂರಗೆ ಹೋಗಿರೋದು ಸಹಜ. ಇದರಲ್ಲಿ ದೊಡ್ಡಸ್ಥಿಕೆ ಏನಿಲ್ಲ. ಇದು ಸರಿ ಆಗಲ್ಲ ಅಂದ್ರೆ,ಡಿಕೆ ಶಿವಕುಮಾರ್ ಸಸ್ಪೆಂಡ್ ಮಾಡಿ....

Delhi Result: ಕೇಜ್ರಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ: ಸಂಸದ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ ನ್ಯೂಸ್: ಹುಬ್ಬಳ್ಳಿಯಲ್ಲಿಂದು ಕರ್ನಾಟಕ ಟಿವಿ ಜೊತೆ ಮಾತನಾಡಿರುವ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್, ದಿಲ್ಲಿ ಜನರ‌ ಆರ್ಶೀವಾದ ಬಿಜೆಪಿಗೆ ಸಿಕ್ಕಿದೆ. ಕ್ರೇಜಿವಾಲ್ ತಮ್ಮ ಕ್ರೇಜ್ ಕಳೆದುಕೊಂಡಿದ್ದಾರೆ. ಅಣ್ಣಾ ಹಜಾರೆ ಹೋರಾಟವನ್ನು ಬಳಸಿಕೊಂಡು ಅಧಿಕಾರದ ಗದ್ದುಗೆ ಕ್ರೇಜಿವಾಲ್ ಏರಿದ್ದರು. ಅವರ ಆಡಳಿತದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆದಿದೆ. ಜನರಿಗೆ ನಿರಾಸೆಯಾಗಿದೆ. ಹೀಗಾಗಿ ದಿಲ್ಲಿಯ...

Political News: ಪ್ರಧಾನಿ ಮೋದಿ ಭೇಟಿಯ ಬಗ್ಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ನಕ್ಸಲರ ಶರಣಾಗತಿ ಇಷ್ಟೊಂದು ವೈಭವೀಕರಣ ಅವಶ್ಯಕತೆ ಇರಲಿಲ್ಲ. ಯಾವುದೇ ಸರ್ಕಾರ ಇದ್ದರೂ ಇದಕ್ಕೊಂದು ಕಾನೂನಾತ್ಮಕ ಪ್ರಕ್ರಿಯೆ ಇದ್ದೇ ಇದೆ. ಆದರೆ ಈ ಸರ್ಕಾರ ನಕ್ಸಲ್ ರ ಶರಣಾಗತಿಯಲ್ಲೂ ಪ್ರಚಾರಕ್ಕೆ ಹೊರಟಿದೆ. ನಕ್ಸಲ್ ರು ಶರಣಾಗತಿ ಅಗುವ ವೇಳೆ ಅನುಸರಿಸಿದ ಕ್ರಮ ಸರಿಯಲ್ಲ ಎಂದು...

ಇದು ದಪ್ಪ ಚರ್ಮದ ಸರ್ಕಾರ. ಪ್ರಿಯಾಂಕ ಖರ್ಗೆ ರಾಜಿನಾಮೆ ಕೊಟ್ಟು ತನಿಖೆ ಎದುರಿಸಲಿ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್, ಮಾಧ್ಯಮದ ಜೊತೆ ಮಾತನಾಡಿದ್ದು, ಗ್ಯಾರಂಟಿ ಯೋಜನೆ ಅಂತ ಫ್ರೀ ಕೊಡುತ್ತಾರೆ. ಮತ್ತೊಂದು ಕಡೆ ಸಾಲ ತೆಗೆದುಕೊಳ್ಳತ್ತಾರೆ. ಈ‌ ಸಾಲ ಮತ್ತು ಬಡ್ಡಿಯಲ್ಲಿ ಸಾರಿಗೆ ಸಂಸ್ಥಗಳು ನಡೆಯುತ್ತಿವೆ. ನಾಲ್ಕು ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ. ಸರ್ಕಾರದ ನಿರ್ಲಕ್ಷ್ಯ ಮತ್ತು ದುರಾಡಳಿತ ಇದಕ್ಕೆ ಕಾರಣ. ಪ್ರಯಾಣಿಕರಿಗೆ...

ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ : ಜಗದೀಶ ಶೆಟ್ಟರ್

Political News: ದೇಶ ಕಂಡ ಅಪ್ರತಿಮ ಆರ್ಥಿಕ ತಜ್ಞರು, ಉದಾರೀಕರಣ & ಜಾಗತೀಕರಣದ ಮೂಲಕ ರಾಷ್ಟ್ರದ ಅರ್ಥವ್ಯವಸ್ಥೆಗೆ ಹೊಸ ಭಾಷ್ಯ ಬರೆದ ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ನಿಧನವು ದೇಶಕ್ಕೆ ತುಂಬಲಾರದ ನಷ್ಟ. ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಮಂತ್ರಿಗಳಾಗಿದ್ದಾಗ, ನಾನು ಕರ್ನಾಟಕ ಮುಖ್ಯಮಂತ್ರಿಯಾಗಿ ಇಂತಹ ಮಹಾನ್ ಮುತ್ಸದ್ಧಿಯೊಂದಿಗೆ ಕೆಲಸ ಮಾಡಿದ್ದು ಅಪೂರ್ವ ಅನುಭವ. ದೇಶದ...
- Advertisement -spot_img

Latest News

25000ಕ್ಕೆ ಮನೆಯಲ್ಲೇ ಅಂಗಡಿ: ಬ್ಯುಸಿನೆಸ್ಸಲ್ಲಿ ಹೊಸ ಕ್ರಾಂತಿ: 12 ರಿಂದ 15000 ಲಾಭಗಳಿಸಿ

Web News: ನೀವು ಹೌಸ್‌ವೈಫ್ ಆಗಿದ್ದು ಅಥವಾ ಕೆಲಸ ಹುಡುಕಲು ತಡಕಾಡುತ್‌ತಿದ್ದರೆ, 25 ಸಾವಿರ ಬಂಡವಾಳ ಹಾಕಿ, ನೀವು ಮನೆಯಿಂದಲೇ ಸೀರೆ, ಬಟ್ಟೆ ಬ್ಯುಸಿನೆಸ್ ಆರಂಭಿಸಬಹುದು....
- Advertisement -spot_img