Monday, October 6, 2025

Jagadish Shettar

ರಾಜ್ಯದಲ್ಲಿರೋದು ಷಂಡ ಸರ್ಕಾರ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ನೇರ ಆರೋಪ

Hubli News: ಹುಬ್ಬಳ್ಳಿ: ಅಮಿತ್ ಶಾ ಅಂಬೇಡ್ಕರ್ ಬಗ್ಗೆ ಕೊಟ್ಟ ಹೇಳಿಕೆ ಬಗ್ಗೆ ಕಾಂಗ್ರೆಸ್ ಆಕ್ರೋಶ ಹೊರಹಾಕಿ, ಪ್ರತಿಭಟನೆ ನಡೆಸಿತ್ತು. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್,  ಅರ್ಧಂಬರ್ಧ ಹೇಳಿಕೆ ಕೇಳಿ‌ ಅಮಿತ್ ಶಾ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಗೃಹ ಸಚಿವ ಅಮಿತ್ ಶಾ ಹೇಳಿಕೆಯನ್ನ‌ ಸಂಪೂರ್ಣವಾಗಿ‌ ಕೇಳಿ‌ ನಿರ್ಧಾರ ಮಾಡಬೇಕು....

ರಾಜ್ಯದಲ್ಲಿ ಕಾಂಗ್ರೆಸ್ ತುಷ್ಟಿಕರಣ ಹೆಚ್ಚಾಗಿದೆ: ಸರ್ಕಾರದ ವಿರುದ್ಧ ಜಗದೀಶ ಶೆಟ್ಟರ್ ವಾಗ್ದಾಳಿ..!

Hubli News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜ್ಯದಲ್ಲಿ ಮೀತಿ‌ಮೀರಿದೆ. ನೆಲಮಂಗಲ ಕೋಮುಗಲಭೆಯಲ್ಲಿ ಆರೋಪಿಗಳ ಬಂಧನದಲ್ಲಿ ಸರ್ಕಾರದ ಕ್ರಮವೇ ತಿಳಿಯುತ್ತದೆ. ಎ-1 ಆರೋಪಿ ಹಾಗೂ ಎಲ್ಲ ಆರೋಪಿಗಳು ಹಿಂದುಗಳೇ ಆಗಿದ್ದಾರೆ. ಈ ಗಲಭೆಗೆ ಮುಖ್ಯ ಕಾರಣ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ಎಂದು ಸಂಸದ ಜಗದೀಶ್ ಶೆಟ್ಟರ್ ಆಕ್ರೋಶ ವ್ಯಕ್ತಪಡಿಸಿದರು. https://youtu.be/dx1K0PVXR7s ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,...

ಸಿಎಂ ನೈತಿಕ ಹೊಣೆ ಹತ್ತು ರಾಜೀನಾಮೆ ನೀಡಲಿ: ಶೆಟ್ಟರ್ ಆಗ್ರಹ

Political News: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದು ಕಾನೂನು ಬದ್ದವಾದ ಅನುಮತಿಯಾಗಿದೆ. ಹೀಗಾಗಿ ಸಿದ್ದರಾಮಯ್ಯ ನೈತಿಕತೆ ಹೊತ್ತು ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಹಾಗೂ ಸಂಸದ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ. https://youtu.be/2ZqKqS8pI-I ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ...

ರಾಜ್ಯ ಬಿಜೆಪಿ ಪಕ್ಷದಲ್ಲಿ ಭಿನ್ನಮತ ವಿಚಾರದ ಬಗ್ಗೆ ಜಗದೀಶ್ ಶೆಟ್ಟರ್ ಹೇಳಿದ್ದಿಷ್ಟು.

Belagavi Political News: ಬೆಳಗಾವಿ: ರಾಜ್ಯ ಬಿಜೆಪಿ ಪಕ್ಷದಲ್ಲಿ ಭಿನ್ನಮತ ವಿಚಾರಕ್ಕೆ, ಬೆಳಗಾವಿಯಲ್ಲಿ ಮಾಜಿ ಸಿಎಂ ಜಗದೀಶ್ ‌ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರಗಳ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗೊಲ್ಲ. ಈ ವಿಚಾರಗಳನ್ನು ವರಿಷ್ಠರು ಗಮಿಸುತ್ತಾರೆ, ಸರಿಯಾದ ಸಮಯದಲ್ಲಿ ಕ್ರಮಕೈಗೊಳ್ಳುತ್ತಾರೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ. https://youtu.be/sfKY6hc9jps ಭಿನ್ನಮತೀಯರ ವಿರುದ್ಧ ಯಾಕೆ ಹೈಕಮಾಂಡ್ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂಬ...

ಬಿಜೆಪಿ- ಕಾಂಗ್ರೆಸ್ ಟಿಕೆಟ್ ಯಾರಿಗೆ? ಮಕ್ಕಳಿಗಾಗಿ ಬೊಮ್ಮಾಯಿ vs ಶೆಟ್ಟರ್ ಫೈಟ್!

ಬಸವರಾಜ ಬೊಮ್ಮಾಯಿ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸದಸ್ಯರಾದ ಹಿನ್ನಲೆ ಶಿಗ್ಗಾಂವಿ ಕ್ಷೇತಕ್ಕೆ ಉಪಚುನಾವಣೆ ಎದುರಾಗಿದೆ. ಬಿಜೆಪಿಯಿಂದ ಬೊಮ್ಮಾಯಿ ಪುತ್ರ ಭರತ್ ಹಾಗೂ ಜಗದೀಶ್ ಶೆಟ್ಟರ್ ಪುತ್ರ ಸಂಕಲ್ಪ್ ಟಿಕೆಟ್​ಗಾಗಿ ಲಾಬಿ ನಡೆಸುತ್ತಿದ್ದಾರೆ. https://youtu.be/AE76OQKuyOM?si=uXptrNA9hse62HVn ಉಪಚುನಾವಣೆಗೆ ಕಾಂಗ್ರೆಸ್ ಕೂಡ ಸಿದ್ಧತೆ ನಡೆಸಿದೆ. ಅಜ್ಜಂಪೀರ್ ಖಾದ್ರಿ, ಯಾಸೀರ್‌ಖಾನ್ ಪಠಾಣ್, ರಜತ್ ಉಳ್ಳಾಗಡ್ಡಿಮಠ, ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಅವರು ಕೂಡ...

ವಿಧಾನಸಭೆಯಲ್ಲಿ ಬಿಜೆಪಿಗೆ ವಾಗ್ಮಿಗಳ ಕೊರತೆ?

ಕರ್ನಾಟಕ ವಿಧಾನಮಂಡಲ ಅಧಿವೇಶನ ಸಂದರ್ಭದಲ್ಲಿ ಕಾಂಗ್ರೆಸ್​ ಸರ್ಕಾರವನ್ನು ಧೈರ್ಯದಿಂದ ತರಾಟೆಗೆ ತೆಗೆದುಕೊಳ್ಳಲು ಬಿಜೆಪಿಗೆ ಉತ್ತಮ ವಾಗ್ಮಿಗಳ ಕೊರತೆ ಎದುರಾಗುವ ಸಾಧ್ಯತೆ ಹೆಚ್ಚಿದೆ. ವಿರೋಧ ಪಕ್ಷವಾದ ಬಿಜೆಪಿಯಲ್ಲಿ ಹಲವರು ನಾಯಕರ ಅನುಪಸ್ಥಿತಿ ಕಾಡೋದು ಸತ್ಯವಾಗಿದೆ. ಯಾಕಂದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಮತ್ತು ಹೆಚ್.ಡಿ.ಕುಮಾರಸ್ವಾಮಿ ಲೋಕಸಭೆಗೆ ಆಯ್ಕೆಯಾಗಿದ್ದಾರೆ. ಮಾಜಿ...

ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಬಿ.ಭಾನುಪ್ರಕಾಶ್ ನಿಧನಕ್ಕೆ ಸಂಸದ ಜಗದೀಶ್ ಶೆಟ್ಟರ್ ಸಂತಾಪ

Hubli News: ಹುಬ್ಬಳ್ಳಿ: ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಬಿ.ಭಾನುಪ್ರಕಾಶ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದರಾದ ಜಗದೀಶ್ ಶೆಟ್ಟರ್ ಅವರು ಸಂತಾಪ ಸೂಚಿಸಿದ್ದಾರೆ. ಬಾಲ್ಯದಿಂದಲೂ ಸಂಘದ ನಂಟಿನಲ್ಲಿಯೇ ಬೆಳೆದ ಅವರು ಜನಸಂಘದಲ್ಲೂ ಸಕ್ರಿಯವಾಗಿ ತೊಡಗಿಕೊಂಡಿದ್ದರು. 2001ರಲ್ಲಿ ಗಾಜನೂರು ಜಿಲ್ಲಾ ಪಂಚಾಯ್ತಿ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿದ್ದರು. 2004ರಲ್ಲಿ ಲೋಕಸಭೆಗೆ ಸ್ಪರ್ಧಿಸಿದ್ದರು. ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ...

ಬೆಲೆ ಏರಿಕೆ ಮಾಡೋ ಬದಲು ಗ್ಯಾರಂಟಿ ನಿಲ್ಲಿಸಬಹುದಾಗಿತ್ತು: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಪೆಟ್ರೋಲ್, ಡಿಸೇಲ್ ದರ ಹೆಚ್ಚಾದ ಕಾರಣ, ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದ ಜಗದೀಶ್ ಶೆಟ್ಟರ್ ಕಿಡಿಕಾರಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಶೆಟ್ಟರ್, ರಾಜ್ಯದಲ್ಲಿ ದಿನನಿತ್ಯದ ಆಡಳಿತ ವ್ಯವಸ್ಥೆ ಕುಸಿದು ಹೋಗಿದೆ. ರಾಜ್ಯದಲ್ಲಿನ ಸರ್ಕಾರ ಜನ ಸಾಮಾನ್ಯರ ಜೇಬಿಗೆ ಕೈ ಹಾಕೋ ಕೆಲಸ ಮಾಡಿದೆ. ನೀವು ಈ ರೀತಿ ಬೆಲೆ ಏರಿಕೆ ಮಾಡೋ ಬದಲು,...

ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು: ಶೆಟ್ಟರ್ ಆಗ್ರಹ

Hubli News: ಹುಬ್ಬಳ್ಳಿ: ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಒತ್ತಾಯಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ನಾಚಿಕೆಯಿಲ್ಲ, ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಆಂತರಿಕ ಕಲಹ ಹೊರಗಡೆ ಬರಲಿದೆ. ಈ ವೇಳೆ ಸಿಎಂ,...

ಲವ್ ಜಿಹಾದ್‌ಗೆ ದೇಶದಲ್ಲಿ ತರಬೇತಿ ಕೇಂದ್ರವಿರಬೇಕು ಅನಿಸುತ್ತಿದೆ‌: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿಯಿಂದ ರಾಜ್ಯದ ವ್ಯವಸ್ಥೆ ಹದಗೆಟ್ಟಿದೆ. ವ್ಯವಸ್ಥಿತ ರೀತಿಯಲ್ಲಿ ಹತ್ಯೆ ನಡೆದಿದ್ದು, ವಿಶೇಷ ತನಿಖಾ ತಂಡದಿಂದ ಆಮೂಲಾಗ್ರ ತನಿಖೆ ನಡೆಯಬೇಕು ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಆಗ್ರಹಿಸಿದರು. ನಗರದ ಬಿಡನಾಳದಲ್ಲಿರುವ ಮೃತ ನೇಹಾ ಹಿರೇಮಠ ಅವರ ಮನೆಗೆ ಶನಿವಾರ ಭೇಟಿ ನೀಡಿದ...
- Advertisement -spot_img

Latest News

ಬಿಹಾರದಲ್ಲಿ ಮತದಾನ ದಾಖಲೆ! 14 ಸಾವಿರ ಶತಾಯಿಷಿ ಮತದಾರರು

ಮಹತ್ವದ ಬಿಹಾರ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಿಸಿರುವ ಕೇಂದ್ರ ಚುನಾವಣಾ ಆಯೋಗವು, ಈ ಬಾರಿ ಮತದಾರರ ಸಂಖ್ಯೆ ಕುರಿತು ಅಚ್ಚರಿಯ ಮಾಹಿತಿ ಬಿಡುಗಡೆ ಮಾಡಿದೆ. ಆಯೋಗದ...
- Advertisement -spot_img