Sunday, September 8, 2024

Jagadish Shettar

ಅಡ್ವಾಣಿಯವರಿಗೆ ಭಾರತ ರತ್ನ ನೀಡಿರುವುದು ಖುಷಿ ತಂದಿದೆ: ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ರಾಷ್ಟ್ರದ ಹಿರಿಯ ನಾಯಕರು, ಮಾಜಿ ಉಪ ಪ್ರಧಾನಿಗೆ ಭಾರತ ರತ್ನ ನೀಡಿರುವುದು ಅತ್ಯಂತ ಶ್ರೇಷ್ಠ ಗೌರವ. ಅಡ್ವಾಣಿ ಅವರಿಗೆ ಪ್ರಶಸ್ತಿ ಸಿಕ್ಕಿರೋದು ಬಹಳ ಸಂತೋಷ ತಂದಿದೆ. ಅವರಿಗೆ ಹಿಂದೆಯೆ ಭಾರತ ರತ್ನ ಪ್ರಶಸ್ತಿ ಸಿಗಬೇಕಿತ್ತು. ಇವತ್ತು ಸಿಕ್ಕಿರೋದು ಬಹಳ ಆನಂದ ಆಗಿದೆ. ನಾನು ಅಡ್ವಾಣಿ ಅವರನ್ನು ಬಹಳ ಹತ್ತಿರದಿಂದ ನೋಡಿದ್ದೇನೆ...

ಕೇಂದ್ರ ಬಜೆಟ್‌ನ್ನು ಹಾಡಿಹೊಗಳಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್

Hubballi News: ಹುಬ್ಬಳ್ಳಿ: ನಿರ್ಮಲಾ ಸೀತಾರಾಮನ್ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಬಜೆಟ್ ಮಂಡನೆ ಮಾಡಿದ್ದಾರೆ. ಯುವ ಸಬಲೀಕರಣಕ್ಕೆ, ರೈತರ ಕ್ಷೇಮಾಭವೃದ್ಧಿ, ಬಡವರ ಕಲ್ಯಾಣ, ಮಹಿಳೆಯರ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಬಜೆಟ್ ಕುರಿತಂತೆ ಪ್ರತಿಕ್ರಿಯೆ ನೀಡಿದ ಅವರು, ಸ್ಕಿಲ್ ಇಂಡಿಯಾ, ಆಯುಷ್ಮಾನ್ ಭಾರತ, ರಾಷ್ಟ್ರೀಯ ಶಿಕ್ಷಣ ನೀತಿಗೆ...

ಜಗದೀಶ್ ಶೆಟ್ಟರ್ ಒಪ್ಪದ ಸ್ಥಳೀಯ ಬಿಜೆಪಿ..? ಏಕಾಂಗಿ ಹೋರಾಟ ಮಾಡ್ತಾರಾ ಮಾಜಿ ಸಿಎಂ..?

Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸಾಗಿ, ಅದ್ದೂರಿಯಾಗಿ ಹುಬ್ಬಳ್ಳಿ ಧಾರವಾಡ ಎಂಟ್ರಿ ನೀಡಿದ್ದಾರೆ.. ಶೆಟ್ಟರ್ ಆಗಮನದ ಬೆನ್ನಲ್ಲೇ ಬಿಜೆಪಿ ಭದ್ರಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಸೂಚನೆಗಳು ಹೊರ ಬರುತ್ತಿವೆ.. ಶೆಟ್ಟರ್ ಬಣ ಮತ್ತು ಹಾಲಿ ಶಾಸಕರ ಬಣಗಳು ನಿರ್ಮಾಣವಾಗಿದ್ದು, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಬಂದಿರುವ ಬತ್ತಳಿಕೆಯಲ್ಲಿ ಯಾವ ಅಸ್ತ್ರಗಳಿಲ್ಲದೇ ಒಂಟಿಯಾದ್ರಾ...

ಹೈಕಮಾಂಡ್ ಸೂಚಿಸಿದರೆ ಲೋಕಸಭೆಗೆ ಸ್ಪರ್ಧೆ: ಜಗದೀಶ್ ಶೆಟ್ಟರ್

Hubballi News: ಬಿಜೆಪಿಗೆ ಮರಳಿ ಸೇರ್ಪಡೆಯಾದ ನಂತರ ಜಗದೀಶ್ ಶೆಟ್ಟರ್ ಅವರು ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ್ದು, ಅದ್ದೂರಿ ಸ್ವಾಗತ ದೊರೆಯಿತು. ಬಳಿಕ ಸುದ್ದಿಗೋಷ್ಠಿ ನಡೆಸಿದ ಶೆಟ್ಟರ್, ಜಿಲ್ಲೆಯಲ್ಲಿ ಯಾವ ಬಣನೂ ನಿರ್ಮಾಣ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ, ತಾನು ಯಾವುದೇ ಕ್ಷೇತ್ರದ ಮೇಲೆ ಕಣ್ಣಿಟ್ಟಿಲ್ಲ. ಸ್ಪರ್ಧೆ ಮಾಡಿ ಎಂದರೆ ಲೋಕಸಭೆಗೆ ಸ್ಪರ್ಧಿಸುತ್ತೇನೆ ಎಂದಿದ್ದಾರೆ. ಹುಬ್ಬಳ್ಳಿ:...

ಶೆಟ್ಟರ್ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರು; ಎರಡು ಬಣಗಳಾಗಿ ಒಡೆದ ಹುಬ್ಬಳ್ಳಿ ಬಿಜೆಪಿ?

Hubli Political News: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ ಮೊದಲ ಬಾರಿಗೆ ಹುಬ್ಬಳ್ಳಿಗೆ ಭೇಟಿ ನೀಡಿದ್ದಾರೆ. ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್ನಿಂದ ಮಧುರಾ ಎಸ್ಟೇಟ್ನಲ್ಲಿರುವ ಶೆಟ್ಟರ್ ನಿವಾಸದವರೆಗೆ ಭರ್ಜರಿ ಮೆರವಣಿಗೆ ನಡೆಯಿತು. ಆದರೆ, ನಾಯಕನ ಸ್ವಾಗತಕ್ಕೆ ಸ್ಥಳೀಯ ನಾಯಕರು ಗೈರಾಗಿದ್ದು, ಹೊರಭಾಗದವರೇ ಹೆಚ್ಚಿನ ಭಾಗಿಯಾಗಿದ್ದರು. ಮರಳಿ ಬಿಜೆಪಿಗೆ ಸೇರ್ಪಡೆಯಾದ ನಂತರ...

ಶೆಟ್ಟರ್‌ಗೆ ಗಂಡಸ್ತನ ಇದ್ರೆ ಲೋಕಸಭೆ ಟಿಕೆಟ್ ಗಿಟ್ಟಿಸಿಕೊಂಡು ತೋರಿಸಲಿ: ಶರಣಪ್ಪ ಕೊಟಗಿ ಸವಾಲು

Hubli Political News: ಹುಬ್ಬಳ್ಳಿ: ಶೆಟ್ಟ‌ರ್ ಗಂಡಸ್ತನ, ಧಮ್ ಬಗ್ಗೆ ಮಾತನಾಡುತ್ತಾರೆ. ಈಗ ಅವರಿಗೆ ತಾಕತ್ತಿದ್ದರೆ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಕಾಂಗ್ರೆಸ್ ಮುಖಂಡ ಶರಣಪ್ಪ ಕೊಟಗಿ ಹೇಳಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಹ್ಲಾದ ಜೋಶಿಯವರು ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್‌ಅನ್ನು ಶೆಟ್ಟ‌ರ್ ಅವರಿಗೆ ಕೊಡಿಸಲಿ. ಜಗದೀಶ್ ಶೆಟ್ಟರ್ ಕಾಂಗ್ರೆಸ್...

ಕೇಂದ್ರದಿಂದ ಐಟಿ-ಇಡಿ ಬೆದರಿಕೆ ಇದ್ದಿದ್ದರೆ 9 ತಿಂಗಳ ಹಿಂದೆ ಮಾಡಬೇಕಿತ್ತು: ಜಗದೀಶ್ ಶೆಟ್ಟರ್

Tumakuru News: ತುಮಕೂರು: ಒಮ್ಮೆ ಕಾಂಗ್ರೆಸ್‌ ಸೇರಿ, ಮರಳಿ ಬಿಜೆಪಿಗೆ ಬಂದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಗುರುಗಳ ಆಶೀರ್ವಾದ ಪಡೆದಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶೆಟ್ಟರ್, ಗದ್ದುಗೆ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದೇನೆ. ಭಾರತೀಯ ಜನತಾ ಪಾರ್ಟಿಗೆ ಪುನರ್ ಸೇರ್ಪಡೆಯಾಗಿದ್ದೇನೆ. ನಿನ್ನೆ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ್ದೆ....

‘ನಾವು ಬಿಹಾರಕ್ಕೆ ಹೋಗೋದು‌ ಬೇಡಾ, ಹುಬ್ಬಳ್ಳಿ ಧಾರವಾಡದಲ್ಲಿ ಮತ್ತೊಬ್ಬ ನೀತಿಶ್ ಕುಮಾರ್ ಹುಟ್ಟಿದ್ದಾರೆ’.

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆಯಲ್ಲಿ, ಶೆಟ್ಟರ್ ವಿರುದ್ದ ಲಿಂಗಾಯತ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿದ ಲಿಂಗಾಯತ ನಾಯಕರು, ನಮ್ಮ ಸಮುದಾಯಕ್ಕೆ ಶೆಟ್ಟರ್ ಮೋಸ ಮಾಡಿ ಹೋಗಿದ್ದಾರೆ. ಲಿಂಗಾಯತ ‌ಮುಖಂಡ ಮೋಹನ ಲಿಂಬಿಕಾಯಿ ಅಸಮಾಧಾನ ವ್ಯಕ್ತಪಡಿಸಿದರು. ನಗರದ ಸರ್ಕ್ಯೂಟ್ ಹೌಸ್ ದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿ...

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಶಿಷ್ಯ ಕಾಂಗ್ರೆಸ್‌ಗೆ ಗುಡ್ ಬಾಯ್

Hubballi News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬಾಯ್ ಹೇಳಿದ ತಕ್ಷಣವೇ, ಈಗ ಅವರ ಶಿಷ್ಯ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹುದ್ದೆಗೆ ಕಲಂದ‌ರ್ ಮುಲ್ಲಾ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ಮಹಾನಗರ ಜಿಲ್ಲಾ ಅಧ್ಯಕ್ಷರಿಗೆ ಪತ್ರದ ಮೂಲಕ ಸಲ್ಲಿಸಿದ್ದು, ಮಾಜಿ ಸಿಎಮ್ ಜಗದೀಶ್ ಶೆಟ್ಟರ್...

ಹೋದಷ್ಟೇ ವೇಗವಾಗಿ ವಾಪಸ್ಸಾದ ಜಗದೀಶ್ ಶೆಟ್ಟರ್ ಲಿಂಗಾಯತ ಕಾರ್ಡ್ ಹಿಡೀತಾರಾ..?

Hubballi Political News: ಶೆಟ್ಟರ್ ಘರವಾಪ್ಸಿಯಿಂದ ಇಡೀ ಧಾರವಾಡ ಲೋಕಸಭೆ ರಣಕಣವೇ ಬದಲಾಗಿ ಹೋಗಿದೆ. ಮಾಜಿ ಸಿಎಮ್ ಜಗದೀಶ್ ‌ಶೆಟ್ಟರ್ ಯಾಕೆ ಘರವಾಪ್ಸಿ ಯಾದರೂ, ಶೆಟ್ಟರ್ ಮತ್ತೆ ಲಿಂಗಾಯತ ದಾಳ ಉರುಳಿಸ್ತಾರಾ? ಏನಿದು ಶೆಟ್ಟರ್ ಘರವಾಪ್ಸಿ ಹಿಂದಿನ ಲಿಂಗಾಯತ ದಾಳ? ಈ‌ ಲಿಂಗಾಯತ ದಾಳಕ್ಕೆ ಮತ್ತೊಬ್ಬ ಪ್ರಭಾವಿ, ಕೇಂದ್ರ ಮಂತ್ರಿ ಉರುಳಿಸಿರೋ ಬ್ರಹ್ಮಾಸ್ತ್ರ ಏನು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img