Tumakuru News: ತುಮಕೂರು: ಒಮ್ಮೆ ಕಾಂಗ್ರೆಸ್ ಸೇರಿ, ಮರಳಿ ಬಿಜೆಪಿಗೆ ಬಂದಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ, ಗುರುಗಳ ಆಶೀರ್ವಾದ ಪಡೆದಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶೆಟ್ಟರ್, ಗದ್ದುಗೆ ದರ್ಶನ ಮಾಡಿ, ಆಶೀರ್ವಾದ ಪಡೆದಿದ್ದೇನೆ. ಭಾರತೀಯ ಜನತಾ ಪಾರ್ಟಿಗೆ ಪುನರ್ ಸೇರ್ಪಡೆಯಾಗಿದ್ದೇನೆ. ನಿನ್ನೆ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಭಾಗವಹಿಸಿದ್ದೆ....
Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆಯಲ್ಲಿ, ಶೆಟ್ಟರ್ ವಿರುದ್ದ ಲಿಂಗಾಯತ ನಾಯಕರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿದ ಲಿಂಗಾಯತ ನಾಯಕರು, ನಮ್ಮ ಸಮುದಾಯಕ್ಕೆ ಶೆಟ್ಟರ್ ಮೋಸ ಮಾಡಿ ಹೋಗಿದ್ದಾರೆ. ಲಿಂಗಾಯತ ಮುಖಂಡ ಮೋಹನ ಲಿಂಬಿಕಾಯಿ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಸರ್ಕ್ಯೂಟ್ ಹೌಸ್ ದಲ್ಲಿ ಮಾಧ್ಯಮಗೋಷ್ಠಿ ಏರ್ಪಡಿಸಿ...
Hubballi News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಗುಡ್ ಬಾಯ್ ಹೇಳಿದ ತಕ್ಷಣವೇ, ಈಗ ಅವರ ಶಿಷ್ಯ ಕಾಂಗ್ರೆಸ್ ಜಿಲ್ಲಾ ಕಾರ್ಯದರ್ಶಿ ಹುದ್ದೆಗೆ ಕಲಂದರ್ ಮುಲ್ಲಾ ರಾಜೀನಾಮೆ ಸಲ್ಲಿಸಿದ್ದಾರೆ. ಇನ್ನು ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆಯನ್ನು ಮಹಾನಗರ ಜಿಲ್ಲಾ ಅಧ್ಯಕ್ಷರಿಗೆ ಪತ್ರದ ಮೂಲಕ ಸಲ್ಲಿಸಿದ್ದು, ಮಾಜಿ ಸಿಎಮ್ ಜಗದೀಶ್ ಶೆಟ್ಟರ್...
Hubballi Political News: ಶೆಟ್ಟರ್ ಘರವಾಪ್ಸಿಯಿಂದ ಇಡೀ ಧಾರವಾಡ ಲೋಕಸಭೆ ರಣಕಣವೇ ಬದಲಾಗಿ ಹೋಗಿದೆ. ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಯಾಕೆ ಘರವಾಪ್ಸಿ ಯಾದರೂ, ಶೆಟ್ಟರ್ ಮತ್ತೆ ಲಿಂಗಾಯತ ದಾಳ ಉರುಳಿಸ್ತಾರಾ? ಏನಿದು ಶೆಟ್ಟರ್ ಘರವಾಪ್ಸಿ ಹಿಂದಿನ ಲಿಂಗಾಯತ ದಾಳ? ಈ ಲಿಂಗಾಯತ ದಾಳಕ್ಕೆ ಮತ್ತೊಬ್ಬ ಪ್ರಭಾವಿ, ಕೇಂದ್ರ ಮಂತ್ರಿ ಉರುಳಿಸಿರೋ ಬ್ರಹ್ಮಾಸ್ತ್ರ ಏನು...
Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಮಾತನಾಡಿದ್ದಾರೆ.
ಹೈಕಮಾಂಡ್ ನಿರ್ಧಾರ ನಾವು ಸ್ವಾಗತ ಮಾಡ್ತೀವಿ ಎಂದ ಬೆಲ್ಲದ್, ಧಾರವಾಡ ಲೋಕಸಭೆ ಟಿಕೆಟ್ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಯಾವ ಉಹಾಪೋಹ ಇಲ್ಲ. ನಮ್ಮ ನಾಯಕರು ಜೋಶಿ ಅವರು. ಅವರೇ...
Political News: ಬಿಜೆಪಿಯಿಂದ ಕಾಂಗ್ರೆಸ್ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಎರಡು ದಿನದ ಹಿಂದೆ ಶೆಟ್ಟರ್, ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ, ಬಿಜೆಪಿ ಸೇರ್ಪಡೆಯಾಗಿದ್ದಾರೆ....
Political News: ಬಿಜೆಪಿಯಿಂದ ಕಾಂಗ್ರೆಸ್ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಹೋದ ಬಗ್ಗೆ ಮಮತ್ತು ಕಾಂಗ್ರೆಸ್ ಬಿಟ್ಟು ಬಂದ ಬಗ್ಗೆ ಶೆಟ್ಟರ್ ವಿವರಿಸಿದ್ದಾರೆ.
https://youtu.be/PYe598wVC7A
ಜಗದೀಶ್ ಶೆಟ್ಟರ್...
Political News: ಬಿಜೆಪಿಯಿಂದ ಕಾಂಗ್ರೆಸ್ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಯಾವ ವಿಚಾರ ಅವರನ್ನು ಇಕ್ಕಟ್ಟಿಗೆ ಸಿಲುಕಿಸಿತ್ತು ಅನ್ನೋ ಬಗ್ಗೆ ಶೆಟ್ಟರ್ ಹೇಳಿಕೆ ನೀಡಿದ್ದಾರೆ.
https://youtu.be/2oACwIieSnc
ಬಿಜೆಪಿ ಬಿಟ್ಟು...
Political News: ಬಿಜೆಪಿಯಿಂದ ಕಾಂಗ್ರೆಸ್ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಈ ಬಗ್ಗೆ ಶೆಟ್ಟರ್ ಏನು...
Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರವಾಪ್ಸಿಯಿಂದ ಬಿಜೆಪಿ ರಾಕ್ ಆಗಿದ್ದರೆ, ಕಾಂಗ್ರೆಸ್ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು ಶಾಕ್ ಆಗಿದ್ದಾರೆ.. ಆದರೆ ಧಾರವಾಡ ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಆಮುಖಂಡರು ಭಾರಿ ಸಂತದಲ್ಲಿದ್ದಾರೆ.. ಶೆಟ್ಟರ್ ಕಾಂಗ್ರೆಸ್ ಗೆ ಬಂದು ಕಿತ್ತಿಕೊಂಡ ಸ್ಥಾನಗಳ ಆಕಾಂಕ್ಷಿಗಳು ಸಂಭ್ರಮದಲ್ಲಿದ್ದು, ಕಾಂಗ್ರೆಸ್ ಅಂಟಿಕೊಂಡಿದ್ದ ಪೀಡೆ ತೊಲಗಿತು ಅಂತ...
Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...