Tuesday, July 21, 2026

Jagadish Shettar

ಜಗದೀಶ್ ಶೆಟ್ಟರ್ ವಾಪಸ್ಸಾತಿ ಹಿಂದಿದೆ ಲೋಕಸಭೆ ಚುನಾವಣೆ ಲೆಕ್ಕಾಚಾರ

Hubballi Political News: ಪಕ್ಷ ತೊರೆದ ಆರೇ ತಿಂಗಳಲ್ಲಿ ಮತ್ತೆ ಬಿಜೆಪಿಗೆ ಬಂದಿದ್ದಾರೆ ಮಾಜಿ ಸಿಎಂ ಜಗದೀಶ್ ಶೆಟ್ಟರ್.. ಶೆಟ್ಟರ್ ಮುನಿಸಿಗೆ ಬಿಜೆಪಿ ಹೈಕಮಾಂಡ್ ತಲೆ ಬಾಗಿದ್ದು, ದೆಹಲಿಯಲ್ಲಿ ಶೆಟ್ಟರ್ ಸಂಧಾನ ಯಶಸ್ವಿಯಾಗಿದೆ. ಈ ಮೂಲಕ ಲೋಕಸಭಾ ಚುನಾವಣೆಗೆ ಬಿಜೆಪಿ ರ‌್ಯಾಪಿಡ್ ತಯಾರಿ‌‌ ನಡೆಸಿದೆ. ಶೆಟ್ಟರ್ ಘರವಾಪ್ಸಿ ಹಿಂದೆ ಬಿಜೆಪಿ ಸಾಕಷ್ಟು ಲೆಕ್ಕಾಚಾರಗಳು ಸಹ...

ಶೆಟ್ಟರ್ ಅವರ ಇತ್ತೀಚಿನ ಬೆಳವಣಿಗೆ ಗಮನಿಸಿದ್ರೆ ಅವರೊಬ್ಬ ಅವಕಾಶವಾದಿ ಅನ್ನಿಸುತ್ತೆ: ಸಂತೋಷ್ ಲಾಡ್

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ಪಡೆಯಾದ ಬಗ್ಗೆ ಸಚಿವ ಸಂತೋಷ್ ಲಾಡ್ ಮಾತನಾಡಿದ್ದಾರೆ. ಅವರು ಬಿಜೆಪಿ ಸೇರಿರುವುದು ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಅವರು ಪಕ್ಷವನ್ನ ತೊರೆದಿರುವುದು ನಮ್ಮ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ. ಶೆಟ್ಟರ್ ಅವರು ಬಿಜೆಪಿಗರಿಗೆ ಸಂತಸವಾಗಿದೆ ಅಂತಾ ಹೇಳಿದ್ದಾರೆ ಹೀಗಾಗಿ ನಮಗೂ ಸಂತಸವಾಗಿದೆ. ಶೆಟ್ಟರ್ ಅವರಿಗೆ...

ನಮ್ಮ ಪಕ್ಷಕ್ಕೆ ಕೆಲ ಶಾಸಕರು ಬರುವವರಿದ್ದಾರೆ ಕಾದು ನೋಡಿ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಹಳ‌ ಖುಷಿಯಾಗಿದೆ ನನಗೆ. ತುಂಬಾ ಖುಷಿಯಾಗಿದೆ ಎಂದಿದ್ದಾರೆ. ಅವರು ಯಾಕೆ ಕಾಂಗ್ರೆಸ್‌ಸಿಗೆ ಬಂದರು. ಮತ್ತೆ ಮರಳಿ ಬಿಜಪಿಗೆ ಹೋದರು ಎಂದು ನೀವು ಅವರಿಗೇ ಕೇಳಿ. ಬಿಟ್ಟು ಬರುವಾಗ ಒಂದು ಹೇಳ್ತಾರೆ. ಹೋಗುವಾಗ...

ಬಿಜೆಪಿಗೆ ಜಗದೀಶ್ ಶೆಟ್ಟರ್ ಸೇರ್ಪಡೆ: ಅಭಿಮಾನಿಗಳ ಸಂಭ್ರಮಾಚರಣೆ..!

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ರಾಜ್ಯ ರಾಜಕಾರಣದ ದೇಶದ ದೃಷ್ಟಿಯನ್ನು ತನ್ನತ್ತ ಸೆಳೆಯುವಂತೆ ಮಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿರುವುದು ಶೆಟ್ಟರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಿದ್ದಂತೆಯೇ ಕೇಶ್ವಾಪೂರದ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಸಂಭ್ರಮಾಚರಣೆ...

ಮೂಲೆ ಸೇರಿದ್ದ ಫೋಟೋಗಳು ಮುನ್ನೆಲೆಗೆ: ಬಿಜೆಪಿ ಸೇರಿದ ಶೆಟ್ಟರ್ ಮನೆಯಲ್ಲಿ ಬದಲಾದ ವಾತಾವರಣ..!

Hubballi News: ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಯಲ್ಲಿ ಏಕಾಏಕಿ ಬಿಜೆಪಿ ಜೊತೆಗಿನ ಒಡನಾಟದ ಪೋಟೋಗಳನ್ನು ತೆರವುಗೊಳಿಸಲಾಗಿತ್ತು. ಆದರೆ ಬಿಜೆಪಿಗೆ ಪುನರ್ ಸೇರ್ಪಡೆಯಾದ ಬೆನ್ನಲ್ಲೇ ಎಲ್ಲಾ ಪೋಟೋಗಳು ಗೋಡೆಯ ಮೊಳೆ ಸೇರಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಜೊತೆಗಿನ ಪೋಟೋಗಳನ್ನು ಮತ್ತೇ ಹಾಕಲಾಗಿದೆ. ಬಿಜೆಪಿಯಿಂದ ಮನನೊಂದು ಕಾಂಗ್ರೆಸ್...

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

Hubballi Political News: ಹುಬ್ಬಳ್ಳಿ: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಅವರು, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ನಾನು...

ಇನ್ನೂ ಎಂಟು ದಿನದಲ್ಲಿ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಡೆ ನಿರ್ಧಾರ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಕೀಯ ನಡೆ ಏನು ಎಂಬುದು ಇನ್ನು ಎಂಟು ದಿನಗಳಲ್ಲಿ ನಿರ್ಧಾರವಾಗಲಿದೆ. ಕಳೆದ ಚುನಾವಣೆಯಲ್ಲಿ ಯಾರಿಗೂ ಬೇಡವಾದ ಶೆಟ್ಟರ್, ಇಂದು ಎಲ್ಲರಿಗೂ ಬೇಕಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಎರಡು ಪಕ್ಷಗಳೂ ಸರ್ಕಸ್ ನಡೆಸಿದ್ದು, ಶೆಟ್ಟರ್ ನಡೆ ಮಾತ್ರ ನಿಗೂಢವಾಗಿದೆ. ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ...

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?

Political News: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನಗಳು ನಡೆದಿವೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆದುಕೊಳ್ಳಲು ಬಂಪರ್ ಆಫರ್ ನೀಡಲಾಗಿದೆ ಎನ್ನಲಾಗಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ...

ಮತ್ತೆ ಬಿಜೆಪಿಗೆ ಬರುತ್ತೀರಾ..?: ಘರ್ ವಾಪ್ಸಿ ಬಗ್ಗೆ ಜಗದೀಶ್ ಶೆಟ್ಟರ್ ಸ್ಪಷ್ಟನೆ..

Hubballi News: ಹುಬ್ಬಳ್ಳಿ: ನನ್ನನ್ನು ಮತ್ತೆ ಬಿಜೆಪಿಗೆ ಸೇರಿಸಿಕೊಳ್ಳಬೇಕೆಂಬುದು ಹಲವು ನಾಯಕರ ಒತ್ತಾಸೆ. ಆದ್ರೆ ಘರ್ ವಾಪ್ಸಿ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ನನಗೆ ಆಗಿರೋ ಅಪಮಾನವನ್ನು ನಾನು ಇನ್ನೂ ಮರೆತಿಲ್ಲ. ನಾನು ಬಿಜೆಪಿ ತೊರೆದ ನಂತರ ಆಗಿರೋ ಹಾನಿ ಬಗ್ಗೆ ಅವರಿಗೆ ಮನವರಿಕೆಯಾಗಿದೆ. ಈ ನಿಟ್ಟಿನಲ್ಲಿ ಕೆಲವರು ನನ್ನನ್ನು ವಾಪಸ್...

‘ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನನಗೆ ಟಿಕೆಟ್ ಕೊಡುವ ಬಗ್ಗೆ ಚರ್ಚೆ ಆಗಿಲ್ಲ’

Political News:ಧಾರವಾಡ: ನಾನಂತೂ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನಗೆ ಟಿಕೆಟ್ ಕೊಡುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಸೋತಿದ್ದಾರೆ. ಹೀಗಾಗಿ ಅವರಿಗೆ ಲೋಕಸಭಾ ಟಿಕೆಟ್ ನೀಡುವ ಬಗ್ಗೆ ಕಾಂಗ್ರೆಸ್ನಲ್ಲಿ ಚರ್ಚೆಗಳು ನಡೆದಿವೆ ಎನ್ನುವ ಸುದ್ದಿ ಹರಿದಾಡುತ್ತಿವೆ. ಇದರ ಮಧ್ಯೆ ಇದೀಗ ಸ್ವತಃ ಜಗದೀಶ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img