Tuesday, June 3, 2025

Jagadish Shettar

‘ನಾನೇನು ಸನ್ಯಾಸಿ ಅಲ್ಲ. ನಮಗೂ ಆಸೆ ಇರುತ್ತೆ. ಕೊಡದೆ ಇದ್ರೆ ನಾವೇನು ಪಕ್ಷ ವಿರೋಧಿ ಆಗಲ್ಲ’

Political News: ಹುಬ್ಬಳ್ಳಿ: ಇಂದು ಪ್ರದೀಪ್ ಶೆಟ್ಟರ್, ತಮ್ಮ ಸಹೋದರರಾದ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಶುಭಕೋರಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿಯಾದರು. ಈ ವೇಳೆ ಮಾತನಾಡಿದ ಪ್ರದೀಪ್ ಶೆಟ್ಟರ್, ಸಿಎಂ ಜೊತೆ ರಾಜಕೀಯ ಮಾತುಕತೆ ಮಾಡಲು ಅವಕಾಶ ಸಿಕ್ಕಿಲ್ಲ. ವೀರಶೈವ ಲಿಂಗಾಯತರಿಗೆ ನಮ್ಮ ಪಕ್ಷದಲ್ಲಿ ಮಹತ್ವ ನೀಡಬೇಕು. ಈ ಹಿನ್ನೆಲೆ...

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

Hubballi political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಸಂಸತ್ ನಲ್ಲಿ ಯುವಕರು ಒಳನುಗ್ಗಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಸಂಪೂರ್ಣ ತನಿಖೆಯಾಗಬೇಕು. ನಿನ್ನೆ ಆದ ಘಟನೆ ಬಹಳ ಖಂಡೀನಿಯ. ಈ ರೀತಿ ಘಟನೆ ನಡೆಯಬಾರದು. ಹಿಂದಿನ ಕಹಿ ನೆನಪು ಇನ್ನು ಇದೆ. ಕೆಲ ಯುವಕರು ನಿನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ...

ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರ: ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು?

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಕೆ.ಹರಿಪ್ರಸಾದ್ ಅಸಮಾಧಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಂದು ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮುಖ್ಯಮಂತ್ರಿ, ರಾಜ್ಯದ ಅಧ್ಯಕ್ಷರು ಕಾಳಜಿ ತೆಗೆದುಕೊಳ್ಳುತ್ತಾರೆ. ಅವರನ್ನು ಕರೆದು ಮಾತನಾಡಿಸಿ ಸರಿ ಮಾಡುವ ಕೆಲಸ ಮಾಡುತ್ತಾರೆ ಎಂದರು. ಇನ್ನು ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ...

ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ತಾರೆ: ಈಶ್ವರಪ್ಪ ಬಾಂಬ್

Political News: ಗದಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರ್ಪಡೆ ಆಗ್ತಾರೆ ಎಂದು ಕೆಎಸ್ ಈಶ್ವರಪ್ಪ ಮತ್ತೆ ಭರವಸೆಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೆಟ್ಟರ್ ನನಗೆ ಆತ್ಮೀಯ ಸ್ನೇಹಿತರು. ಅವರಪ್ಪ ಕೂಡಾ ಬಿಜೆಪಿಯಲ್ಲಿ ಇದ್ದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಕಾಂಗ್ರೆಸ್...

ಧೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ ಹೇಳುವ ಯಾವುದಾದರೂ ಶಕ್ತಿ ಇದೆಯಾ..?- ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ, ಕೇಂದ್ರ ಸಚಿವರಿಗೆ ಕನಸು ಬಿದ್ದಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಶಶಿ ತರೂರ್ ಸಭೆಯಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ರಾಜ್ಯ ಸರ್ಕಾರ ಜಾತಿ ಗಣತಿ‌ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ...

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ. ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ...

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ..

Hubballi News: ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರೋ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ...

ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆ ಗೆಲ್ಲೋಕೆ ಕಾಂಗ್ರೆಸ್ ಭರದ ಸಿದ್ಧತೆ ನಡೆಸ್ತಿದೆ. ಇದರ ಮಧ್ಯೆ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೆ ಚಿಕ್ಕನಗೌಡರ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸದ್ಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಚಿಕ್ಕನಗೌಡರ ಜೊತೆ ಕುಂದಗೋಳ...

ಡಿಸಿಎಂ ಆಗ್ತಾರಾ ಜಗದೀಶ್ ಶೆಟ್ಟರ್? ಸಿಎಂಗೆ ಪತ್ರ ಬರೆದಿದ್ಯಾರು?

Political News: ಹುಬ್ಬಳ್ಳಿ: ಮಾಜಿ ಸಿಎಂ, ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಅಖಿಲ ಭಾರತ ವೀರಶೈವ ತಾಲೂಕಾ ಅಧ್ಯಕ್ಷ ಮಂಜುನಾಥ್ ಯಂಟ್ರಾವಿ ಎಂಬವರು ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ....
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img