Tuesday, July 21, 2026

Jagadish Shettar

‘ಲೋಕಸಭಾ ಚುನಾವಣೆಗೂ ನನ್ನ ದೆಹಲಿ ಭೇಟಿಗೂ ಸಂಬಂಧವಿಲ್ಲ’

Political News: ಹುಬ್ಬಳ್ಳಿ: ವೈಯಕ್ತಿಕ ಕೆಲಸಗಳಿಗಾಗಿ ನಾನು ದೆಹಲಿಗೆ ಹೋಗಿದ್ದೆ, ಯಾವುದೇ ಹೈಕಮಾಂಡ್ ನಾಯಕರನ್ನು ಭೇಟಿ ಆಗಿಲ್ಲ, ನನಗಿಂತ ಒಂದು ದಿನ ಮುಂಚೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಹೋಗಿದ್ದರು. ಅದಾದ ನಂತರ ನಾನು ಹೋಗಿದ್ದೆ. ಅವರು ಪ್ರಧಾನಿಗಳನ್ನು ಭೇಟಿಯಾಗಲು ಹೋಗಿದ್ದರು. ನಾನು ವೈಯಕ್ತಿಕ ಕೆಲಸಕ್ಕಾಗಿ ದೆಹಲಿಗೆ ಹೋಗಿದ್ದೆ. ಈ ವೇಳೆ ಯಾವುದೇ ನಾಯಕರನ್ನು ಭೇಟಿಯಾಗಿಲ್ಲ. ಯಾವುದೇ...

ಮಹೇಶ್ ಟೆಂಗಿನಕಾಯಿ ರೆಡಿಮೇಡ್ ಕ್ಷೇತ್ರ ತೆಗೆದುಕೊಂಡಿದ್ದಾರೆ: ಜಗದೀಶ್ ಶೆಟ್ಟರ್

Political News: ಹುಬ್ಬಳ್ಳಿ : ಬಿಜೆಪಿ ಭದ್ರಕೋಟೆಯಾದ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ ಕೆಲವೊಂದು ಕಾಮಗಾರಿಗಳು ಸ್ಥಗಿತಗೊಳ್ಳುವುದಕ್ಕೆ, ಹಿಂದಿನ ಶಾಸಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾರಣವೆಂದು ಹಾಲಿ ಶಾಸಕ ಮಹೇಶ ಟೆಂಗಿನಕಾಯಿ ಅವರು ಪರೋಕ್ಷವಾಗಿ ಆರೋಪ ಮಾಡಿದ್ದರು. ಆದ್ರೆ ಜಗದೀಶ್ ಶೆಟ್ಟರ್ ಅವರನ್ನು ಕೇಳಿದ್ರೆ ಅದು ನಾನು ಶಾಸಕ ಇದ್ದಾಗ ತಂದಿದ ಅನುದಾನ,...

ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೆಲ ದಿನಗಳ ಹಿಂದಷ್ಟೇ ನನ್ನ ತಂಟೆಗೆ ಬಂದ್ರೆ ಸುಮ್ನೆ ಇರೋದಿಲ್ಲ ಅಂತ ತಮ್ಮ ವಿರೋಧಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದೀಗ ಬಿಜೆಪಿ (BJP) ವಿರುದ್ಧ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿವರಿಗೆ ಪದೇ ಪದೇ ನಾನೇ ಟಾರ್ಗೆಟ್ ಆಗ್ತಿದ್ದೇನೆ ಅಂತ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ...

‘ವಯಸ್ಸಿನ ನೆಪ ಹೇಳಿ ಅಡ್ವಾಣಿಯವರನ್ನು ಮೂಲೆಗುಂಪು ಮಾಡಲಾಗಿದೆ. ಇದರಲ್ಲಿ ಹೊಸತೇನಿದೆ..?’

Political News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ವೀರಶೈವ ಮಹಾಸಭಾ ಮಹಾ ಅಧಿವೇಶನದ ಬಗ್ಗೆ ಮಾತನಾಡಿದ್ದಾರೆ. ವೀರಶೈವ ಮಹಾಸಭಾ ಮೂರು ನಾಲ್ಕು ವರ್ಷಗಳಿಗೊಮ್ಮೆ ಮಹಾಧೀವೇಶನ ಮಾಡುತ್ತದೆ. 24ರ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದೆ ನಾನು ಭಾಗವಹಿಸುತ್ತೇನೆ. ಬರೀ ಜಾತಿಜನಗಣಿ ದೃಷ್ಟಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಎರಡು ಮೂರು ಪ್ರಮುಖ ವಿಚಾರಗಳಿಗೆ ಸಭೆ...

ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್

Political News: ಹುಬ್ಬಳ್ಳಿ :ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ....

‘ನಾನೇನು ಸನ್ಯಾಸಿ ಅಲ್ಲ. ನಮಗೂ ಆಸೆ ಇರುತ್ತೆ. ಕೊಡದೆ ಇದ್ರೆ ನಾವೇನು ಪಕ್ಷ ವಿರೋಧಿ ಆಗಲ್ಲ’

Political News: ಹುಬ್ಬಳ್ಳಿ: ಇಂದು ಪ್ರದೀಪ್ ಶೆಟ್ಟರ್, ತಮ್ಮ ಸಹೋದರರಾದ ಜಗದೀಶ್ ಶೆಟ್ಟರ್ ಅವರನ್ನು ಭೇಟಿಯಾಗಿ ಶುಭಕೋರಿದರು. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರನ್ನು ಸಹ ಭೇಟಿಯಾದರು. ಈ ವೇಳೆ ಮಾತನಾಡಿದ ಪ್ರದೀಪ್ ಶೆಟ್ಟರ್, ಸಿಎಂ ಜೊತೆ ರಾಜಕೀಯ ಮಾತುಕತೆ ಮಾಡಲು ಅವಕಾಶ ಸಿಕ್ಕಿಲ್ಲ. ವೀರಶೈವ ಲಿಂಗಾಯತರಿಗೆ ನಮ್ಮ ಪಕ್ಷದಲ್ಲಿ ಮಹತ್ವ ನೀಡಬೇಕು. ಈ ಹಿನ್ನೆಲೆ...

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

Hubballi political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿರುವ ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್, ಸಂಸತ್ ನಲ್ಲಿ ಯುವಕರು ಒಳನುಗ್ಗಿರೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಇದು ಸಂಪೂರ್ಣ ತನಿಖೆಯಾಗಬೇಕು. ನಿನ್ನೆ ಆದ ಘಟನೆ ಬಹಳ ಖಂಡೀನಿಯ. ಈ ರೀತಿ ಘಟನೆ ನಡೆಯಬಾರದು. ಹಿಂದಿನ ಕಹಿ ನೆನಪು ಇನ್ನು ಇದೆ. ಕೆಲ ಯುವಕರು ನಿನ್ನೆ ಒಳಹೋಗಿದ್ದಾರೆ. ಯಾರಿಗೆ ಜೀವ...

ಬಿ.ಕೆ.ಹರಿಪ್ರಸಾದ್ ಹೇಳಿಕೆ ವಿಚಾರ: ಅದಕ್ಕೆ ಜಗದೀಶ್ ಶೆಟ್ಟರ್ ಏನು ಮಾಡ್ಬೇಕು?

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿ.ಕೆ.ಹರಿಪ್ರಸಾದ್ ಅಸಮಾಧಾನದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಂದು ಪಕ್ಷದಲ್ಲಿ ನಡೆಯುವ ವಿದ್ಯಮಾನಗಳ ಬಗ್ಗೆ ಮುಖ್ಯಮಂತ್ರಿ, ರಾಜ್ಯದ ಅಧ್ಯಕ್ಷರು ಕಾಳಜಿ ತೆಗೆದುಕೊಳ್ಳುತ್ತಾರೆ. ಅವರನ್ನು ಕರೆದು ಮಾತನಾಡಿಸಿ ಸರಿ ಮಾಡುವ ಕೆಲಸ ಮಾಡುತ್ತಾರೆ ಎಂದರು. ಇನ್ನು ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿ ಇಲ್ಲ...

ಶೆಟ್ಟರ್ ಮತ್ತೆ ಬಿಜೆಪಿಗೆ ಸೇರ್ತಾರೆ: ಈಶ್ವರಪ್ಪ ಬಾಂಬ್

Political News: ಗದಗ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮತ್ತೆ ಬಿಜೆಪಿಗೆ (BJP) ಸೇರ್ಪಡೆ ಆಗ್ತಾರೆ ಎಂದು ಕೆಎಸ್ ಈಶ್ವರಪ್ಪ ಮತ್ತೆ ಭರವಸೆಯ ಹೊಸ ಬಾಂಬ್ ಸಿಡಿಸಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶೆಟ್ಟರ್ ನನಗೆ ಆತ್ಮೀಯ ಸ್ನೇಹಿತರು. ಅವರಪ್ಪ ಕೂಡಾ ಬಿಜೆಪಿಯಲ್ಲಿ ಇದ್ದವರು. ಹಿಂದುತ್ವದ ರಕ್ತ ಅವರ ಮೈಯಲ್ಲಿ ಹರಿಯುತ್ತಿದೆ. ಕಾಂಗ್ರೆಸ್...

ಧೃತರಾಷ್ಟ್ರನಿಗೆ ಸಂಜಯ ಹೇಳಿದಂತೆ ಜೋಶಿ ಅವರಿಗೆ ಹೇಳುವ ಯಾವುದಾದರೂ ಶಕ್ತಿ ಇದೆಯಾ..?- ಶೆಟ್ಟರ್

Political News: ಹುಬ್ಬಳ್ಳಿ: ಕಾಂಗ್ರೆಸ್ ಹಿರಿಯ ನಾಯಕ ಶಶಿ ತರೂರ್ ಸಭೆಯಲ್ಲಿ ನಡೆದ ಚರ್ಚೆ ಬಗ್ಗೆ, ಕೇಂದ್ರ ಸಚಿವರಿಗೆ ಕನಸು ಬಿದ್ದಿತ್ತಾ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಂಶಯ ವ್ಯಕ್ತಪಡಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಶಶಿ ತರೂರ್ ಸಭೆಯಲ್ಲಿ ಸಿಎಂ ಬದಲಾವಣೆ ಕುರಿತು ಚರ್ಚೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img