Tuesday, June 3, 2025

Jagadish Shettar

Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು

Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ‌ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್‌...

Jagadish Shettar : ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್..!

Dharwad News : ಧಾರವಾಡ ಜಿಲ್ಲೆಯ ಬಿಜೆಪಿಗೆ ಸದ್ಯ ಟೈಮ್ ಸರಿ ಇಲ್ಲವೆಂದು ಕಾಣುತ್ತಿದೆ. ಇಷ್ಟು ದಿನ ಜೇನುಗೂಡಿನಂತಿದ್ದ ಬಿಜೆಪಿ ಈಗ ಯಜಮಾನ ಇಲ್ಲದ ಮನೆಯಂತಾಗಿದೆ. ಅದರಂತೆ ರಾಜ್ಯ ಮಟ್ಟದ ನಾಯಕರು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ರೆ, ಈಗ ಸ್ಥಳೀಯ ಮಟ್ಟದ ಮುಖಂಡರು ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್...

ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಕೆ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ಈ ಬಾರಿ ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಸಿ ಎಂಬ ಅಭಿಯಾನವನ್ನು ನಡೆಸುತ್ತಿರುವ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅವರಿಗೆ ವಿಧಾನ ಪರಿಷತ್ ಸದಸ್ಯ ಶ್ರೀ ಜಗದೀಶ್ ಶೆಟ್ಟರ್ ಬೆಂಬಲ ಸೂಚಿಸಿದರು. ಮಣ್ಣಿನ ಗಣಪತಿಗಳನ್ನು ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ನಿಮ್ಮ ನಗರಗಳಲ್ಲಿ ಮತ್ತು ಮನೆಗಳಲ್ಲಿ ಸ್ಥಾಪನೆ ಮಾಡಿ ಪೂಜಿಸಿ....

ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಮುಂದಾದ್ರಾ ಶೆಟ್ಟರ್?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಹಾಗಾಗಿ ಮಾಜಿ ಸಚಿವ...

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ, ರಾಹುಲ್ ಗಾಂಧಿ ಪ್ರಧಾನಿಯಾಗೇ ಆಗ್ತಾರೆ’

Hubballi News: ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಭೇಟಿ ನೀಡಿದ್ದರು. ವಿಧಾನ ಪರಿಷತ್‌ಗೆ ಅವಿರೋಧ ಆಯ್ಕೆಯಾದ ಹಿನ್ನಲೆ ಶೆಟ್ಟರ್‌ಗೆ ಸಲೀಂ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ಸಲೀಂ, ನಳೀನ ಕುಮಾರ್ ಕಟೀಲು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅವರು ರಾಜೀನಾಮೆ ನೀಡುವುದು, ಬಿಡುವುದು ಅವರ ಪಕ್ಷಕ್ಕೆ...

ಜಗದೀಶ್ ಶೆಟ್ಟರ್‌ಗೆ ಮತ್ತೊಮ್ಮೆ ಮುಖಭಂಗ: ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

Hubballi News: ಹುಬ್ಬಳ್ಳಿ: ಡಿಸಿಎಂ ಡಿ.ಕೆ.ಶಿವಕುಮಾರ್, ನೀಡಿದ್ದ ಟಾಸ್ಕ್‌ ನೆರವೇರಿಸಲಾಗದೇ, ಜಗದೀಶ್ ಶೆಟ್ಟರ್ ಮತ್ತೊಮ್ಮೆ ಮುಖಭಂಗ ಅನುಭವಿಸಿದ್ದಾರೆ. ಇಂದು ಹುಬ್ಬಳ್ಳಿ- ಧಾರವಾಡ ಮೇಯರ್ ಎಲೆಕ್ಷನ್ ನಡೆದಿದ್ದು, ಈ ಬಾರಿಯೂ ಬಿಜೆಪಿ ಗದ್ದುಗೆ ಹಿಡಿದು ಸಂಭ್ರಮಿಸಿದೆ. ಆಪರೇಷನ್ ಹಸ್ತ ಮಾಡಿ, ಬಿಜೆಪಿಯಿಂದ ಸದಸ್ಯರನ್ನು ಕಾಂಗ್ರೆಸ್‌ಗೆ ತರುವ ರಣತಂತ್ರ ಫ್ಲಾಪ್ ಆಗಿದ್ದು, 22ನೇ ಅವಧಿಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ...

ಹುಬ್ಬಳ್ಳಿ ಮೇಯರ್‌- ಉಪಮೇಯರ್ ಪಟ್ಟಕ್ಕಾಗಿ ಭರ್ಜರಿ ಪೈಪೋಟಿ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಒಂದೇ ದಿನ ಬಾಕಿ ಇದೆ. ನಾಳೆಯೇ ಮೇಯರ್- ಉಪಮೇಯರ್ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್- ಬಿಜೆಪಿ ಸದಸ್ಯರಿಗೂ ಇನ್ನೂ ಒಮ್ಮತ ಮೂಡಲಿಲ್ಲ. ಒಂದೆಡೆ ಆಪರೇಶನ್ ಹಸ್ತದ ಭೀತಿಯಲ್ಲಿ ದಾಂಡೇಲಿ ರೆಸಾರ್ಟ್ ನಲ್ಲೇ ಬಿಜೆಪಿ ಸದಸ್ಯರು ಬೀಡುಬಿಟ್ಟಿದ್ದು, ಆಪರೇಷನ್‌ ಹಸ್ತದ ಭೀತಿಯಿಂದ ಅವರಿಗೆಲ್ಲ ಕೇಸರಿ ಪಡೆ ವಿಪ್...

ಹು-ಧಾ ಪಾಲಿಕೆ ಚುನಾವಣೆ: ಸಂತೋಷ್ ಲಾಡ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ಸಭೆ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಇನ್ನೊಂದೆಡೆ ಪಾಲಿಕೆ ಅಧಿಕಾರಕ್ಕೆ ಕೈ ನಾಯಕರು ತಂತ್ರ ನಡೆಸಿದ್ದು, ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಟೀಮ್ ರೆಡಿ ಮಾಡಲಾಗಿದೆ. ಕಾಂಗ್ರೆಸ್ ನಾಯಕರು ಜಿಲ್ಲಾ...

ಹುಬ್ಬಳ್ಳಿಯಲ್ಲಿ ಆಪರೇಶನ್ ಹಸ್ತಕ್ಕೆ ಶೆಟ್ಟರ್ ಟೀಂ ಪ್ಲಾನ್: ಓರ್ವ ಸದಸ್ಯನಿಗೆ ಎಷ್ಟು ಅಮೌಂಟ್ ಗೊತ್ತಾ..?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಸಮೀಪಿಸುತ್ತಿದ್ದಂತೆ, ಬಿಜೆಪಿ ನಾಯಕರನ್ನು ದಾಂಡೇಲಿ ರೆಸಾರ್ಟ್‌ಗೆ ಕರೆದೊಯ್ಯಲಾಗಿದೆ. ಇಂದಿಗೆ ಮೂರನೇ ದಿನವಾಗಿದ್ದು, ಹು-ಧಾ ಮಹಾನಗರ ಪಾಲಿಕೆಯ ಸದಸ್ಯರ ರೆಸಾರ್ಟ್ ರಾಜಕೀಯ ಮುಂದುವರೆದಿದೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೆ ಡಿಸಿಎಂ ಡಿಕೆಶಿ ಟಾಸ್ಕ್ ನೀಡಿದ್ದು, ಆಪರೇಶನ್ ಹಸ್ತ ಭಯದಿಂದಲೇ ಬಿಜೆಪಿ ಪಾಲಿಕೆ ಸದಸ್ಯರನ್ನು ಬಿಜೆಪಿ ನಾಯಕರು,...

ಶೆಟ್ಟರ್ಗೆ ಮೇಯರ್ ಟಾಸ್ಕ್ ನೀಡಿದ ಡಿ.ಕೆ.ಶಿವಕಮಾರ್…?

Hubballi News: ಹುಬ್ಬಳ್ಳಿ: ಇದೇ 20ರಂದು ಹುಬ್ಬಳ್ಳಿಯಲ್ಲಿ ಮೇಯರ್ ಉಪಮೇಯರ್ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ನಂಬರ್ ಗೇಮ್ ಇಲ್ಲ. ಆದರೂ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ಅಧಿಕಾರ ಹಿಡಿಯಬೇಕು ಎಂಬ ಕಾರಣಕ್ಕೆ, ಡಿಸಿಎಂ ಡಿ.ಕೆ.ಶಿವಕುಮಾರ್ ಶೇಟ್ಟರ್‌ಗೆ ಮೇಯರ್ ಟಾಸ್ಕ್ ಕೊಟ್ಟಿದ್ದಾರೆ. ಕಳೆದ ವಾರವಷ್ಟೇ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್...
- Advertisement -spot_img

Latest News

ಗಡಿಪಾರು ಆದೇಶ ಹಿಂಪಡೆಯದಿದ್ದಲ್ಲಿ ಆಗುವ ಪರಿಣಾಮಗಳಿಗೆ ರಾಜ್ಯ ಸರ್ಕಾರವೇ ಜವಾಬ್ದಾರಿ: ವಿಜಯೇಂದ್ರ

Political News: ದಕ್ಷಿಣ ಕನ್ನಡದಲ್ಲಿ ಕೋಮುಗಲಭೆ ತಡೆಯಲು ರಾಜ್ಯ ಸರ್ಕಾರ ಕೆಲವು ಹಿಂದೂ ಮುಖಂಡರನ್ನು ಗಡಿಪಾರು ಮಾಡುವ ಯೋಜನೆ ರೂಪಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ...
- Advertisement -spot_img