Tuesday, July 21, 2026

Jagadish Shettar

‘ಚುನಾವಣಾ ಸಮಯದಲ್ಲಿ ಇನ್ನೂ ಏನೇನು ಆಗುತ್ತೆ ವೆಟ್ ಆ್ಯಂಡ್ ಸಿ’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ರಾಜ್ಯ ಸರ್ಕಾರ ಜಾತಿ ಗಣತಿ‌ ವಿಚಾರದಲ್ಲಿ ಎಲ್ಲರ ಅಭಿಪ್ರಾಯ ಪಡೆಯಬೇಕು. ಅದರಲ್ಲಿ ಇರುವ ನ್ಯೂನತೆ ಹೊರಗಾಕುವ ಪ್ರಯತ್ನ ಮಾಡಬೇಕು. ಎಲ್ಲಾ ವರ್ಗದ ಪ್ರಮುಖರನ್ನು ಕರೆದು ಮಾತನಾಡುವ ಅವಶ್ಯಕತೆಯಿದೆ. ಡಿಸಿಎಂ ಡಿಕೆಶಿ ಅವರು ಸಹಿ ಮಾಡಿದ್ದು ದೊಡ್ಡ ಅಪರಾಧ ಅಲ್ಲ. ರಾಜ್ಯ ಬಿಜೆಪಿ...

‘ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲೂ ಆಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್, ನನ್ನ ಪಕ್ಷಾಂತರದ ಎಫೆಕ್ಟ್ ಪಂಚ ರಾಜ್ಯಗಳ ಚುನಾವಣೆಯ ಮೇಲು ಆಗಿದೆ. ಹಾಗಾಗಿಯೇ ಅಲ್ಲಿ 80 ವರ್ಷ ವಯಸ್ಸು ದಾಟಿದವರಿಗೂ ಟಿಕೆಟ್ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಬಿಜೆಪಿ ಹೀನಾಯ ಸ್ಥಿತಿಗೆ ತಲುಪಿದೆ. ರಿಪೇರಿ ಮಾಡಲಾರದಷ್ಟು ವ್ಯವಸ್ಥೆ ಹದಗೆಟ್ಟು ಹೋಗಿದೆ. ವಿಜಯೇಂದ್ರ ಪದಗ್ರಹಣಕ್ಕೆ ಯಾವೊಬ್ಬ...

ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಲೇವಡಿ..

Hubballi News: ಹುಬ್ಬಳ್ಳಿ: ಬಿಜೆಪಿಯ ಕೇಂದ್ರ ನಾಯಕರು ಅತ್ತು ಕರೆದು ಮಾಡಿರೋ ರೀತಿಯಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರನ್ನು ಆಯ್ಕೆ ಮಾಡಿದ್ದಾರೆ ಎಂದು ಮಾಜಿ ಸಿಎಂ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಲೇವಡಿ ಮಾಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ತಿಂಗಳಿಂದ ಬಿಜೆಪಿ ನಾಯಕನ ಆಯ್ಕೆ ಮಾಡಿರಲಿಲ್ಲ. ಇದೀಗ ಆಯ್ಕೆ ಮಾಡಿದ್ದಾರೆ. ರಾಜಕೀಯ...

ಶೆಟ್ಟರ್ ನೇತೃತ್ವದ ಆಪರೇಷನ್ ಹಸ್ತ ಸಕ್ಸಸ್.. ಪ್ರಮುಖ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ

Political News: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆ ಗೆಲ್ಲೋಕೆ ಕಾಂಗ್ರೆಸ್ ಭರದ ಸಿದ್ಧತೆ ನಡೆಸ್ತಿದೆ. ಇದರ ಮಧ್ಯೆ ಮಾಜಿ ಶಾಸಕ ಚಿಕ್ಕನಗೌಡ ಹಾಗೂ ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದೆ ಚಿಕ್ಕನಗೌಡರ ಪಕ್ಷೇತರರಾಗಿ ಸ್ಪರ್ಧಿಸಿದ್ದರು. ಸದ್ಯ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಮ್ಮುಖದಲ್ಲಿ ಚಿಕ್ಕನಗೌಡರ ಜೊತೆ ಕುಂದಗೋಳ...

ಡಿಸಿಎಂ ಆಗ್ತಾರಾ ಜಗದೀಶ್ ಶೆಟ್ಟರ್? ಸಿಎಂಗೆ ಪತ್ರ ಬರೆದಿದ್ಯಾರು?

Political News: ಹುಬ್ಬಳ್ಳಿ: ಮಾಜಿ ಸಿಎಂ, ಎಂಎಲ್ಸಿ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಅಖಿಲ ಭಾರತ ವೀರಶೈವ ತಾಲೂಕಾ ಅಧ್ಯಕ್ಷ ಮಂಜುನಾಥ್ ಯಂಟ್ರಾವಿ ಎಂಬವರು ಪತ್ರ ಬರೆದಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲವು ಸಾಧಿಸಲು ವೀರಶೈವ ಸಮಾಜದ ಜಗದೀಶ್ ಶೆಟ್ಟರ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಳ್ಳಲಾಗಿದೆ....

Jagadish Shettar : ಬಿಜೆಪಿಗೆ ಹೋಗುವ ಆ ನಾಲ್ಕು ಜನರ ಹೆಸರು ಹೇಳಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸವಾಲು

Political News : ರಾಜ್ಯ ಸರ್ಕಾರ ಪತನವಾಗುತ್ತೆ ಎಂದು ಯತ್ನಾಳ್ ಹೇಳಿಕೆಯನ್ನು ಕೊಟ್ಟಿದ್ದರು. ಈ ಹೇಳಿಕೆಗೆ ಕೆರಳಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ‌ ಪತನವಾಗುವ ಬಗ್ಗೆ ಹಾಗೂ 45 ಕಾಂಗ್ರೆಸ್ ಶಾಸಕರು ನಮ್ಮ ಬಳಿ ಇದ್ದಾರೆ ಎಂಬ ಯತ್ನಾಳ್ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸವಾಲು ಹಾಕಿದ್ದು, ಯತ್ನಾಳ್‌...

Jagadish Shettar : ಲೋಕಸಭೆ ಚುನಾವಣೆಗೆ ಜಗದೀಶ್ ಶೆಟ್ಟರ್ ಗೇಮ್ ಪ್ಲ್ಯಾನ್: ಲಿಂಗಾಯತ ನಾಯಕರೇ ಟಾರ್ಗೆಟ್..!

Dharwad News : ಧಾರವಾಡ ಜಿಲ್ಲೆಯ ಬಿಜೆಪಿಗೆ ಸದ್ಯ ಟೈಮ್ ಸರಿ ಇಲ್ಲವೆಂದು ಕಾಣುತ್ತಿದೆ. ಇಷ್ಟು ದಿನ ಜೇನುಗೂಡಿನಂತಿದ್ದ ಬಿಜೆಪಿ ಈಗ ಯಜಮಾನ ಇಲ್ಲದ ಮನೆಯಂತಾಗಿದೆ. ಅದರಂತೆ ರಾಜ್ಯ ಮಟ್ಟದ ನಾಯಕರು ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ರೆ, ಈಗ ಸ್ಥಳೀಯ ಮಟ್ಟದ ಮುಖಂಡರು ಪಕ್ಷದಿಂದ ಕಾಲು ಹೊರಗಿಟ್ಟಿದ್ದಾರೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಟಿಕೆಟ್...

ಪರಿಸರ ಸ್ನೇಹಿ ಮಣ್ಣಿನ ಗಣಪತಿ ಬಳಕೆ ಅಭಿಯಾನಕ್ಕೆ ಬೆಂಬಲ ಸೂಚಿಸಿದ ಜಗದೀಶ್ ಶೆಟ್ಟರ್..

Hubballi News: ಹುಬ್ಬಳ್ಳಿ: ಈ ಬಾರಿ ಗಣೇಶೋತ್ಸವಕ್ಕೆ ಪರಿಸರ ಸ್ನೇಹಿ ಮಣ್ಣಿನ ಗಣಪತಿ ಮೂರ್ತಿ ಬಳಸಿ ಎಂಬ ಅಭಿಯಾನವನ್ನು ನಡೆಸುತ್ತಿರುವ ರಜತ ಉಳ್ಳಾಗಡ್ಡಿಮಠ ಫೌಂಡೇಶನ್ ಅವರಿಗೆ ವಿಧಾನ ಪರಿಷತ್ ಸದಸ್ಯ ಶ್ರೀ ಜಗದೀಶ್ ಶೆಟ್ಟರ್ ಬೆಂಬಲ ಸೂಚಿಸಿದರು. ಮಣ್ಣಿನ ಗಣಪತಿಗಳನ್ನು ಈ ಬಾರಿಯ ಗಣೇಶೋತ್ಸವದ ಸಂದರ್ಭದಲ್ಲಿ ನಿಮ್ಮ ನಗರಗಳಲ್ಲಿ ಮತ್ತು ಮನೆಗಳಲ್ಲಿ ಸ್ಥಾಪನೆ ಮಾಡಿ ಪೂಜಿಸಿ....

ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಮುಂದಾದ್ರಾ ಶೆಟ್ಟರ್?

Hubballi News: ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ರಾಜಕೀಯದಲ್ಲಿ ತೀವ್ರ ಪೈಪೋಟಿ ನಡೆಯುತ್ತಿದ್ದು, ಈಗಾಗಲೇ ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿರುವ ಶೆಟ್ಟರ್, ಇನ್ನೂ ಕೆಲ ಬಿಜೆಪಿಗರನ್ನ ಕಾಂಗ್ರೆಸ್‌ನತ್ತ ಸೆಳೆಯಲು ಕಸರತ್ತು ನಡೆಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಿರುದ್ಧ ಸೇಡು ತೀರಿಸಿಕೊಳ್ಳಲು ತಮ್ಮ ಶಿಷ್ಯನನ್ನೇ ಕರೆತರಲು ಶೆಟ್ಟರ್ ಮುಂದಾಗಿದ್ದಾರಾ ಅನ್ನೋ ಬಗ್ಗೆ ಗಂಭೀರ ಚರ್ಚೆ ನಡೆಯುತ್ತಿದೆ. ಹಾಗಾಗಿ ಮಾಜಿ ಸಚಿವ...

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ, ರಾಹುಲ್ ಗಾಂಧಿ ಪ್ರಧಾನಿಯಾಗೇ ಆಗ್ತಾರೆ’

Hubballi News: ಹುಬ್ಬಳ್ಳಿ: ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಇಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಗೆ ಭೇಟಿ ನೀಡಿದ್ದರು. ವಿಧಾನ ಪರಿಷತ್‌ಗೆ ಅವಿರೋಧ ಆಯ್ಕೆಯಾದ ಹಿನ್ನಲೆ ಶೆಟ್ಟರ್‌ಗೆ ಸಲೀಂ ಶುಭಾಶಯ ತಿಳಿಸಿದ್ದಾರೆ. ಈ ವೇಳೆ ಮಾತನಾಡಿದ ಸಲೀಂ, ನಳೀನ ಕುಮಾರ್ ಕಟೀಲು ಮಾನಸಿಕ ಸಮತೋಲನ ಕಳೆದುಕೊಂಡಿದ್ದಾರೆ. ಅವರು ರಾಜೀನಾಮೆ ನೀಡುವುದು, ಬಿಡುವುದು ಅವರ ಪಕ್ಷಕ್ಕೆ...
- Advertisement -spot_img

Latest News

ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಮಾತಿನಲ್ಲಿ ಅಲ್ಲ, ಕಾರ್ಯದಲ್ಲಿ ಸಾಬೀತುಪಡಿಸಿ: ಆರ್.ಅಶೋಕ್ ಸವಾಲ್

Political News: ಶಿವಾಜಿನಗರದಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ಜಿಬಿಎ (GBA) ಅಧಿಕಾರಿಯ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಬಗ್ಗೆ ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ....
- Advertisement -spot_img