Saturday, March 7, 2026

Jagadish shetter

Shetter :ಬಿಜೆಪಿ ಮುಳುಗುತ್ತಿರುವ ಹಡಗು; ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ..!

ಹುಬ್ಬಳ್ಳಿ: ಬಿಜೆಪಿ ಕುರಿತು ಶೆಟ್ಟರ್ ಅವರು ಬಿಜೆಪಿ ಪಕ್ಷ ಮುಳುಗುತ್ತಿರುವ ಹಡಗು ಬಿ.ಎಲ್ ಸಂತೋಷ್  ಅವರು ಮೊದಲು ಪಕ್ಷದಲ್ಲಿದವರನ್ನು ಉಳಿಸಿಕೊಳ್ಳಲಿ ಅವರ ಪಕ್ಷದ ಶಾಸಕರು ಮತ್ತು ಮಾಜಿ ಶಾಸಕರನ್ನು‌ ಉಳಿಸಿಕೊಂಡು, ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗಿದೆ. ಒಂದು ವೇಳೆ ಅವರ ಸಂಪರ್ಕದಲ್ಲಿ ಶಾಸಕರುಗಳು ಇದ್ದರೆ ನಾಳೆಯಿಂದಲೇ ಆಪರೇಶನ್ ಸ್ಟಾರ್ಟ್ ಮಾಡಲಿ ಅಂತ ಮಾಜಿ ಸಿಎಂ...

Instagram: ಪಕ್ಷ ಬದಲಾದರೂ ಇನ್ಸ್ಟಾ ಗ್ರಾಂ ಖಾತೆಯಲ್ಲಿ- ಜಗದೀಶ್ ಶೆಟ್ಟರ್‌ ಬಿಜೆಪಿ!

ರಾಜಕೀಯ ಸುದ್ದಿ : ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ ಅವರು ಪ್ರತಿನಿಧಿಸುತ್ತಿರುವ ಪಕ್ಷದ ಹೆಸರು ಟಿಕೆಟ್‌ ಕೈತಪ್ಪಿದ ಅಸಮಾಧಾನದಿಂದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆ ಆಗಿದ್ದರು. ಬಳಿಕ ಚುನಾವಣೆಗೆ ನಿಂತು ಸೋತಿದ್ದೂ ಆಯ್ತು. ಇದೀಗ ವಿಧಾನಪರಿಷತ್ ಕಾಂಗ್ರೆಸ್ ಸದಸ್ಯರಾಗಿ ಆಯ್ಕೆಗೊಂಡಿದ್ದಾರೆ. ಹೀಗಿದ್ದರೂ ಜಗದೀಶ್ ಶೆಟ್ಟರ್‌ ಅವರ ಇನ್ಟಾಗ್ರಾಂ ಪ್ರೊಫೈಲ್‌ನಲ್ಲಿ...

jagadish shetter; ಹಲವಾರು ನಾಯಕರು ಬಿಜೆಪಿಯಿಂದ ನೊಂದು ಬರ್ತಿದ್ದಾರೆ..!

 ಹುಬ್ಬಳ್ಳಿ: ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಇಂದಿನ ರಾಜಕೀಯದ ಬೆಳವಣಿಗೆ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಮುಂಬರುವ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಎಲ್ಲಾ ಪಕ್ಷಗಳು ಸಕಲ ಸಿದ್ದತೆಗಳನನ್ನು ನಡೆಸಿಕೊಳ್ಳುತ್ತಿದ್ದು ಆಪರೇಶನ್ ಹಸ್ತದ ಮೂಲಕ ಕಾಂಗ್ರೆಸ್ ಪಕ್ಷ ವಿಪಕ್ಷಗಳ ನಾಯಕರನ್ನು ತನ್ನತ್ತ ಸೆಳೆಯಲು ಗಾಳ ಬೀಸಿದೆ. ಈಗಾಗಲೇ ಹಲವು ನಾಯಕರು...

Operation Hasta: ಜಗದೀಶ್ ಶೆಟ್ಟರ್ ಗೆ ಅಮಿತ್ ಷಾ ಕರೆ ಮಾಡಿದ್ದು ನಿಜಾನಾ ?

ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಕುತೂಹಲಕಾರಿ ಬೆಳವಣಿಗೆಯಲ್ಲಿ ಅಮಿತ್ ಶಾ ಅವರು ಜಗದೀಶ್ ಶೆಟ್ಟರ್ ಅವರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ವಿಚಾರ ಸಾಕಷ್ಟು ಕುತೂಹಲವನ್ನು ಮೂಡಿಸಿದೆ. ನಿನ್ನೆ ಅಮಿತ್...

Digvijay Singh: ಎಲ್ಲ ಧರ್ಮಿಯರು ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ:

ಹುಬ್ಬಳ್ಳಿ: 40 ಪರ್ಸೆಂಟ್ ಭ್ರಷ್ಟ ಹಣದಲ್ಲಿ ಕಾಂಗ್ರೆಸ್  ಸರ್ಕಾರವನ್ನು ಪತನಗೊಳಿಸಬಹುದು ಅಂದ್ಕೊಂಡಿದ್ದಾರೆ  ಬಿಜೆಪಿ ಯಿಂದ ಕರ್ನಾಟಕ ಸರ್ಕಾರ ಅಭದ್ರಗೊಳಿಸುವುದು ಅಸಾಧ್ಯದ ಮಾತು ಬಿಜೆಪಿ ದೇಶದ ಸಂವಿಧಾನವನ್ನು ಬುಡಮೇಲು ಮಾಡಲು ಹೊರಟಿದ್ದಾರೆ ಅಹಂ, ಅಹಂಕಾರದಿಂದ ಬಿಜೆಪಿಯವರು ಮಾತಾಡ್ತಿದ್ದಾರೆ. ತಮ್ಮ ಬಳಿ ಜಮಾ ಇರೋ 40 ಪರ್ಸೆಂಟ್ ಹಣವನ್ನು ಕಾಂಗ್ರೆಸ್ ಸರ್ಕಾರ ಪತನಗೊಳಿಸಲು ಬಳಸಬೇಕೆಂದುಕೊಂಡಿದ್ದಾರೆ ಆದ್ರೆ ಈ ಬಾರಿ...

Jagadish Shetter: ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರಕ್ಕೆ ತಿರುಗೇಟು ನೀಡಿದ ಶೆಟ್ಟರ್

ಹುಬ್ಬಳ್ಳಿ : ಕಳೆದ ಎರಡು ವರ್ಷದಿಂದ ಜಗದೀಶ್ ಶೆಟ್ಟರ್ ಯಾವ ಅಧಿಕಾರದಲ್ಲಿದ್ರು..?ಟೀಕೆ ಮಾಡಬೇಕು ಅಂತ ಮಾಡಬಾರದು.ಬೊಮ್ಮಾಯಿ ಮುಖ್ಯಮಂತ್ರಿ ಆದಾಗ ಈ ಕ್ಯಾಬಿನೆಟ್ ನಲ್ಲಿ ನಾನು ಮಿನಿಸ್ಟರ್ ಆಗಿ ಇರೋದಿಲ್ಲ ಅಂತ ಹೇಳಿದ್ದೆ. ಅಡುಗೆ ಇದ್ದಾಗ ಶೆಟ್ಟರ್ ಊಟಕ್ಕೆ ಬರ್ತಾರೆ ಎಂಬ ವಿಚಾರ ಆವಾಗ್ಲೇ ಅವರು ಸೋಲ್ತಾರೆ ಅಂತ ಅವರಿಗೆ ಅನ್ನಿಸರಬೇಕು. ಅಂದ್ರೆ ಕಾಂಗ್ರೆಸ್ ಮೊದಲೇ ಗೆಲ್ಲುತ್ತೆ ಅಂತ...

Jagadish Shetter: ಇದೆಲ್ಲ ಬಿಜೆಪಿ ಸರ್ಕಾರದಲ್ಲಿನ ರಾಡಿ. ಕಾಂಗ್ರೆಸ್ ಸರ್ಕಾರದ ಯಾವುದೇ ರಾಡಿ ಇಲ್ಲ…!

ಹುಬ್ಬಳ್ಳಿ: ಇದು ಕಾಂಗ್ರೆಸ್ ಕಾರ್ಬನ್ ಕಾಪಿ ಎಂದ ಜಗದೀಶ್ ಶೆಟ್ಟರ್. ಪೇ ಸಿಎಮ್ ಗೆ ಅರ್ಥನೆ ಇಲ್ಲ.ಜನ‌ ನಂಬಲ್ಲ ಎಂದ ಜಗದೀಶ್ ಶೆಟ್ಟರ್. ಪೇ ಸಿಎಮ್ ಅವತ್ತಿಗೆ ಲೇಟೆಸ್ಟ್. ಕಾಂಗ್ರೆಸ್ ನವರು ಮಾಡಿದ್ದನ್ನೆ ಕಾಪಿ ಮಾಡೋಕೆ ಹೊರಟಿದ್ದಾರೆ ಜನ ನಂಬಲ್ಲ.ಬಿಜೆಪಿ  ಸರ್ಕಾರ ಬಂದ ನಾಲ್ಕು ವರ್ಷಗಳ ಬಳಿಕ ಅಭಿಯಾನ ಆರಂಭವಾಗಿತ್ತು. ಆದ್ರೆ ಮೂರು ತಿಂಗಳಲ್ಲಿ ಬಿಜೆಪಿಯವರು...

Jagadish Shetter: ಪಕ್ಷ ಸಂಘಟನೆಯ ಕುರಿತು ಚರ್ಚಿಸಲು ದೆಹಲಿಗೆ ಜಗದೀಶ್​ ಶೆಟ್ಟರ್.

ಹುಬ್ಬಳ್ಳಿ:  ಇನ್ನೇನು ಕೆಲವೇ ತಿಂಗಳುಗಳಲ್ಲಿ ದೇಶದಲ್ಲಿ ಲೋಕಸಭೆ ಚುನಾವಣೆ ಶುರುವಾಗಲಿದ್ದು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ದಿಸಲು ಹಿಂದೇಟು ಹಾಕುತ್ತಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಪಕ್ಷ ಬೇರೊಂದು ಜವಬ್ದಾರಿಯನ್ನು ನೀಡಿದೆ. ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೇರೆ ಪಕ್ಷದ ಮುಖಂಡರನ್ನು ಸೆಳೆದುಕೊಳ್ಳುವ ಮತ್ತು ಪಕ್ಷವನ್ನು ಬಲಪಡಿಸುವ ಮತ್ತು ಈ ಬಾರಿಯ ಲೋಕಸಭಾ...

Politics- ಧಾರವಾಡ ಜಿಲ್ಲೆಯಲ್ಲಿ ಶುರುವಾದ ಪವರ್ ಪಾಲಿಟಿಕ್ಸ್.

ಹುಬ್ಬಳ್ಳಿ:ಇನ್ನೇನು  ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಇತ್ತ ರಾಜಕಾರಣದ ಬಣ್ಣವೇ ಬದಲಾಗಿ ಹೋಗಿದೆ. ವಿಪಕ್ಷ ಮುಖಂಡರನ್ನು ಸೆಳೆಯಲು ರಾಜಕೀಯ ಮುಖಂಡರು ಹಲವಾರು ರೀತಿಯಲ್ಲಿ ಹರಸಾಹಸ ಪಡುತಿದ್ದಾರೆ. ಹಾಗೆ ಧಾರವಾಡ ಜಿಲ್ಲೆಯಲ್ಲಿಯೂ ಸಹ ಕಾಂಗ್ರೆಸ್ ನಾಯಕ ಜಗದೀಶ್ ಶೇಟ್ಟರ್ ಮತ್ತು ಕೇಂದ್ರ ಸಚಿವ ಪ್ರಲ್ಹಾದ್ ಜೋಷಿ ನಡುವೆ ಪವರ್ ಪಾಲಿಟಿಕ್ಸ ಶುರುವಾಗಿದೆ.  ಲೋಕ ಸಮರಕ್ಕೂ ಮುನ್ನ ರಂಗೇರಿದೆ  ರಾಜಕೀಯ...

ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ

ರಾಜಕೀಯ ಸುದ್ದಿ: ವಿಧಾನಪರಿಷತ್ ಗೆ ನೂತನವಾಗಿ ಆಯ್ಕೆಯಾದ ಶಾಸಕರ ಪ್ರಮಾಣ ವಚನ ಸ್ವೀಕಾರ ಇಂದು ವಿಧಾನಸೌಧ ದಲ್ಲಿ ಜರುಗಿತು ಬೆಂಗಳೂರು, ಜು.03(ಕರ್ನಾಟಕ ವಾರ್ತೆ): ವಿಧಾನ ಪರಿಷತ್ತಿಗೆ ನೂತನವಾಗಿ ಆಯ್ಕೆಯಾದ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜ್, ತಿಪ್ಪಣಪ್ಪ ಕಮಕನೂರು ಅವರು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ  ಜಗದೀಶ ಶೆಟ್ಟರ್ ಮತ್ತು ಎನ್.ಎಸ್.ಭೋಸರಾಜು ಅವರು ಭಗವಂತನ ಹೆಸರಿನ...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img