Sunday, September 6, 2026

jagadish shteer

Gurukula:ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಆರ್ಥಿಕ ಸಂಕಷ್ಟ..!

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ ಎದುರಾಗಿದ್ದು ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ  ಹಾಗೂ ತಬಲ ಸಾರಥಿಗಳಿಗೆ  ಗೌರವ ಧನ ದೊರೆಯದ ಕಾರಣ ಗುರುಕುಲಕ್ಕೆ ಸಂಕಷ್ಟ ಎದುರಾಗಿದೆ. ಗುರುಕುಲದ ಗುರುಗಳಿಗೆ ಗೌರವ ಧನ ಹಾಗೂ ಗುರುಕುಲದ ಸರ್ವತೋಮುಖ ಅಭಿವೃದ್ದಿಗೆ ಅನುದಾನ  ಬಿಡುಗಡೆ ಮಾಡುವಂತೆ ಎಂಎಲ್ಸಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img