Saturday, July 18, 2026

jagadish shteer

Gurukula:ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಆರ್ಥಿಕ ಸಂಕಷ್ಟ..!

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ ಎದುರಾಗಿದ್ದು ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ  ಹಾಗೂ ತಬಲ ಸಾರಥಿಗಳಿಗೆ  ಗೌರವ ಧನ ದೊರೆಯದ ಕಾರಣ ಗುರುಕುಲಕ್ಕೆ ಸಂಕಷ್ಟ ಎದುರಾಗಿದೆ. ಗುರುಕುಲದ ಗುರುಗಳಿಗೆ ಗೌರವ ಧನ ಹಾಗೂ ಗುರುಕುಲದ ಸರ್ವತೋಮುಖ ಅಭಿವೃದ್ದಿಗೆ ಅನುದಾನ  ಬಿಡುಗಡೆ ಮಾಡುವಂತೆ ಎಂಎಲ್ಸಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img