Saturday, May 24, 2025

jagadishshetter

Election: ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ; ಶೆಟ್ಟರ್

ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿ ಮುಂದಿನ ಲೋಕಸಭಾ ಚುನಾವಣೆಯ ಗಿಮಿಕ್ ಇಟ್ಟುಕೊಂಡೇ ಸಿಲಿಂಡರ್ ದರ ಇಳಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪ ಸದಸ್ಯ ಜಗದೀಶ್ ಶೆಟ್ಟರ್ ಗಂಭೀರವಾಗಿ ಆರೋಪಿಸಿದರು. ರಾಜ್ಯದ ಮಹತ್ವಾಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ಯೋಜನೆಗೆ ಇಲ್ಲಿನ ಶಬರಿ ನಗರದಲ್ಲಿ ಸಾಂಕೇತಿಕವಾಗಿ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್'ದೊಳಗೆ ಲೋಕಸಭಾ ಚುನಾವಣೆ ಮಾಡುವ...

Hubli political: ಬಿಜೆಪಿ ಮಾಜಿ ಶಾಸಕರಿಗೆ ಗಾಳ ಹಾಕಿರುವ ಹಸ್ತಪಡೆ..!

ಹುಬ್ಬಳ್ಳಿ: ಇನ್ನೆನು ಕೆಲವೇ ತಿಂಗಳುಗಳಲ್ಲಿ ರಾಷ್ಟ್ರದಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ರಾಜ್ಯದ ನಾಯಕರು ತಮ್ಮ ಪಕ್ಷವನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕು ಎಂದು ಸದ್ದಿಲ್ಲದೆ ಚುನಾವಣೆಗೆ ಸಿದ್ದತೆಗಳನ್ನು ನಡೆಸಿಕೊಳ್ಳುತ್ತಿವೆ. ಸದ್ದಿಲ್ಲದೆ ಪಕ್ಷಗಳು ಆಪರೇಶನ್ ಶುರುಮಾಡಿಕೊಂಡಿವೆ. ಚುನಾವಣೆ ಸಮೀಪಿಸುತ್ತಿದ್ದಂತೆ ಧಾರವಾಡ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆ ಸದ್ದಿಲ್ಲದೆ ಶುರುವಾಗಿದೆ. ಕಾಂಗ್ರೆಸ್ ನಾಯಕರು ಬಿಜೆಪಿಯ ಇಬ್ಬರು ಪ್ರಭಾವಿ ಮಾಜಿ ಶಾಸಕರನ್ನು ಪಕ್ಷಕ್ಕೆ...
- Advertisement -spot_img

Latest News

Hassan News: ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು: ಪ್ರಿಯಕರನ ಜತೆ ವಿವಾಹ

Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ...
- Advertisement -spot_img