ದೇಶದಲ್ಲಿ ಹಲವು ಪ್ರಮುಖ ಬದಲಾವಣೆಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮುಂದಾಗಿದ್ದು ಇದರಲ್ಲಿ ಒಂದು ದೇಶ ಒಂದು ಚುನಾವಣೆ ಮತ್ತು ವಕ್ಫ್ ಕಾಯ್ದೆ ತಿದ್ದುಪಡಿ ಸಾಕಷ್ಟು ಚರ್ಚೆಯಾದ ವಿಚಾರಗಳು. ರಾಷ್ಟ್ರಲ್ಲಿ ಏಕಕಾಲದಲ್ಲೇ ಲೋಕಸಭೆ ಮತ್ತು ರಾಜ್ಯಗಳ ವಿಧಾನಸಭೆ ಚುನಾವಣೆಯನ್ನು ನಡೆಸುವ ಉದ್ದೇಶಿಂದ ಒಂದು ರಾಷ್ಟ್ರ, ಒಂದು ಚುನಾವಣೆ ಮಸೂದೆಯನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ....
ವಿಜಯನಗರ : ಹರಪನಹಳ್ಳಿ ತಾಲ್ಲೂಕು ಕಮ್ಮತ್ತಹಳ್ಳಿ ಗ್ರಾಮದಲ್ಲಿ ಲಿಂ.ಶ್ರೀ ಚನ್ನಬಸವ ಮಹಾ ಶಿವಯೋಗಿಗಳ 17ನೇ ವರ್ಷದ ಸ್ಮರಣೋತ್ಸವ ಹಾಗೂ ಬಸವ ತತ್ವ ಸಮ್ಮೇಳನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಈ ಕಾರ್ಯಕ್ರಮದಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ.ದೇವೆಂದ್ರಪ್ಪ ಭಾಗವಹಿಸಿದ್ದರು.
ಪರಮಪೂಜ್ಯ ಶ್ರೀ ಮ. ನಿ. ಪ್ರ. ಸ್ವ. ಶ್ರೀ ಡಾ. ಗುರುಬಸವ ಮಹಾಸ್ವಾಮಿಗಳು ವಿರಕ್ತ ಮಠ ಕಮ್ಮತ್ತಹಳ್ಳಿ-...
Bollywood: ಕೆನಡಾದಲ್ಲಿರುವ ಬಾಲಿವುಡ್ ನಟ ಹಾಸ್ಯಗಾರ ಕಪಿಲ್ ಶರ್ಮಾಗೆ ಸಂಬಂಧಿಸಿದ ಕೆಫೆ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಿ, ಕೆಫೆ ಧ್ವಂಸ ಮಾಡಿದ್ದಾರೆ.
ಕಪಿಲ್ ಶರ್ಮಾ ಕೆನಡಾದಲ್ಲಿ...