Friday, August 14, 2026

Jagan Anna

ಆಂಧ್ರ ಸಿಎಂ ಭೇಟಿಯಾದ ನಿಖಿಲ್ ಕುಮಾರ್

ಬೆಂಗಳೂರು: ರಾಜಕೀಯದ ಆಳಕ್ಕಿಳಿಯೋ ಯತ್ನ ಮಾಡ್ತಿರೋ ನಿಖಿಲ್ ಇದೀಗ ನೆರೆಯ ಆಂಧ್ರಪ್ರದೇಶದ ಸಿಎಂ ಜಗನ್ ಮೋಹನ್ ರೆಡ್ಡಿ ಭೇಟಿಯಾಗಿ ರಾಜಕಾರಣದ ಬಗ್ಗೆ ಚರ್ಚಿಸಿ ಅವರಿಗೆ ಶುಭಾಶಯ ಕೋರಿದ್ದಾರೆ. ಜಗನ್ ಭೇಟಿಯಾದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರೋ ನಿಖಿಲ್, ಅಭೂತಪೂರ್ವ ಜನಾದೇಶ ಪಡೆದು ಆಡಳಿತದ ಚುಕ್ಕಾಣಿ ಹಿಡಿದಿರುವ ಯುವನಾಯಕ, ಆಂಧ್ರಪ್ರದೇಶದ ನೂತನ ಮುಖ್ಯಮಂತ್ರಿ ಶ್ರೀ ವೈ.ಎಸ್. ಜಗನ್...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img