Wednesday, February 11, 2026

jaganmohan reddy

Andhra Pradesh : ಟಿಡಿಪಿ ಕೆಂಗಣ್ಣಿಗೆ ಬಿದ್ದ ಜಗನ್! ; ವೈಎಸ್‍ಆರ್​ಪಿ ಪಕ್ಷಕ್ಕೆ ಶಾಕ್ ಮೇಲೆ ಶಾಕ್!

ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್, ಕಳೆದ 5 ವರ್ಷದಲ್ಲಿ 26 ಜಿಲ್ಲೆಗಳಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ ಲೋಕೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೇಶ್, ವೈಎಸ್‍ಆರ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗವನ್ನು 33 ವರ್ಷದ ಅವಧಿಗೆ ಕೇವಲ 1000 ರೂ....

ಆಂಧ್ರಪ್ರದೇಶದ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

Andra News: ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ  ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ‍್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ....
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img