Friday, August 14, 2026

jaganmohan reddy

Andhra Pradesh : ಟಿಡಿಪಿ ಕೆಂಗಣ್ಣಿಗೆ ಬಿದ್ದ ಜಗನ್! ; ವೈಎಸ್‍ಆರ್​ಪಿ ಪಕ್ಷಕ್ಕೆ ಶಾಕ್ ಮೇಲೆ ಶಾಕ್!

ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್, ಕಳೆದ 5 ವರ್ಷದಲ್ಲಿ 26 ಜಿಲ್ಲೆಗಳಲ್ಲಿ ವೈಎಸ್‍ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ ಲೋಕೇಶ್ ಆರೋಪಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೇಶ್, ವೈಎಸ್‍ಆರ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗವನ್ನು 33 ವರ್ಷದ ಅವಧಿಗೆ ಕೇವಲ 1000 ರೂ....

ಆಂಧ್ರಪ್ರದೇಶದ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

Andra News: ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ  ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ‍್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ....
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img