ಆಂಧ್ರಪ್ರದೇಶದ ಮಾಜಿ ಸಿಎಂ ಜಗನ್ ಮೋಹನ್, ಕಳೆದ 5 ವರ್ಷದಲ್ಲಿ 26 ಜಿಲ್ಲೆಗಳಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಕಚೇರಿ ನಿರ್ಮಾಣಕ್ಕೆ 42 ಎಕರೆ ಜಾಗ ನೀಡಿದ್ದರು ಎಂದು ಟಿಡಿಪಿ ನಾಯಕ ಲೋಕೇಶ್ ಆರೋಪಿಸಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೇಶ್, ವೈಎಸ್ಆರ್ ಪಕ್ಷದ ಕಚೇರಿ ನಿರ್ಮಾಣಕ್ಕೆ ಜಾಗವನ್ನು 33 ವರ್ಷದ ಅವಧಿಗೆ ಕೇವಲ 1000 ರೂ....
Andra News:
ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ....
Doddaballapura News: ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಜಿಲ್ಲೆಯ ದೊಡ್ಡತುಮಕೂರು ವ್ಯವಸಾಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿಯ 12 ನಿರ್ದೇಶಕ ಸ್ಥಾನಗಳಿಗೆ ನಡೆದ ಚುನಾವಣಾ ಫಲಿತಾಂಶ ಪ್ರಕಟವಾಗಿದೆ.
ಪ್ರಕಾಶ್,...