Friday, February 13, 2026

jagarnath mahatho

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....
- Advertisement -spot_img

Latest News

ಚೀನಾದಲ್ಲಿ ಇಂಗ್ಲಿಷ್ ತುಂಬಾ ಕಮ್ಮಿ, ಇದಿಲ್ಲ ಅಂದ್ರೆ ಸರಿಯಾಗಿ ಏಟು ಬೀಳುತ್ತೆ!: Saahil Podcast

Web News: ಖ್ಯಾತ ಯೂಟ್ಯೂಬರ್ ಸಾಹಿಲ್ ಕನ್ನಡಿಗ ಅವರು ಸಂದರ್ಶನದಲ್ಲಿ ಮಾತನಾಡಿದ್ದು, ಅವರು ಚೀನಾಗೆ ಹೋಗಿ, ಅದೆಷ್ಟು ಕಷ್ಟ ಅನುಭವಿಸಿದ್ದಾರೆಂದು ತಿಳಿಸಿದ್ದಾರೆ. https://youtu.be/FmrZc1CFxR4 ಏಕೆಂದರೆ ಯಾರೇ ಆಗಲಿ, ಮಧ್ಯಮ...
- Advertisement -spot_img