Saturday, July 27, 2024

jagarnath mahatho

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img