Friday, November 7, 2025

jagarnath mahatho

ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ ಶಿಕ್ಷಣ ಸಚಿವ ನಿಧನ..

ಜಾರ್ಖಂಡ್: ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಜಾರ್ಖಂಡ್ ಸಚಿವ ಜಗರ್ನಾಥ್ ಮಹತೋ, ಗುರುವಾರ ಬೆಳಿಗ್ಗೆ ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಮುನ್ನ ಅವ್ರಿಗೆ ಕೊರೊನಾ ತಗುಲಿತ್ತು. ಹಾಗಾಗಿ ಶ್ವಾಸಕೋಶದ ಕಸಿ ಮಾಡಲಾಗಿತ್ತು. ಇದಾದ ಬಳಿ ಅವರ ಆರೋಗ್ಯ ಪದೇ ಪದೇ ಹದಗೆಡಲಾರಂಭಿಸಿತ್ತು. ಕೆಲ ದಿನಗಳ ಹಿಂದೆ ಅಧಿವೇಶನ ನಡೆಯುವಾಗ, ಹಠಾತ್ತನೇ ಸಚಿವರ ಆರೋಗ್ಯ ಹಾಳಾಗಿತ್ತು....
- Advertisement -spot_img

Latest News

ಅಪಾಯ ತಪ್ಪಲ್ಲ! ಪ್ಯಾನ್ ಇಂಡಿಯಾ ಆಗೋದು ಹೇಗೆ? Nagathihalli Chandrashekhar Podcast

Sandalwood News:  ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=hpt4JQnZ_to ಪ್ಯಾನ್ ಇಂಡಿಯಾ ಸಿನಿಮಾ ಬಗ್ಗೆ ಮಾತನಾಡಿರುವ ನಾಗತೀಹಳ್ಳಿ ಚಂದ್ರಶೇಖರ್, ಪ್ಯಾನ್ ಇಂಡಿಯಾ ಅಂದ್ರೆ...
- Advertisement -spot_img