Wednesday, August 5, 2026

jagath prakash nadda

ಮೋದಿಯನ್ನು ದೇವರೆಂದು ಬಿಂಬಿಸಿದ ನಡ್ಡಾಗೆ ಸಾಲು ಸಾಲು ವ್ಯಂಗ್ಯ ಪ್ರಶ್ನೆ ಹಾಕಿದ ಸಿದ್ದರಾಮಯ್ಯ

ಸಿಎಂ ಬಸವರಾಜ್ ಬೊಮ್ಮಾಯಿ ಪರ, ಶಿಗ್ಗಾವಿಗೆ ಬಂದು, ಕೇಂದ್ರ ಸಚಿವ ಜಗತ್ ಪ್ರಕಾಶ್ ನಡ್ಡಾ ಪ್ರಚಾರ ನಡೆಸಿದ್ದರು. ಈ ವೇಳೆ ಅವರು ಭಾಷಣ ಮಾಡುವಾಗ, ರಾಜ್ಯವು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದದಿಂದ ವಂಚಿತರಾಗಬಾರದು ಎಂದು ಹೇಳಿದ್ದರು. ಈ ವಿಷಯ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ, ಟ್ವೀಟ್ ಮೇಲೆ ಟ್ವೀಟ್ ಮಾಡಿ, ಪ್ರಶ್ನೆಗಳ ಸುರಿಮಳೆ ಸುರಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ‌...

ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ: ಜೆ.ಪಿ.ನಡ್ಡಾ

ಬೆಂಗಳೂರು: ಬಸವರಾಜ ಬೊಮ್ಮಾಯಿಯವರು ಅಭಿವೃದ್ಧಿಗೆ ಗರಿಷ್ಠ ಕೊಡುಗೆ ಕೊಟ್ಟಿದ್ದಾರೆ ಎಂದು ತಿಳಿಸಿದರು. ಇಲ್ಲಿನ ಜನೋತ್ಸಾಹ, ಭಾರಿ ಕರತಾಡನ ಗಮನಿಸಿದರೆ ಬೊಮ್ಮಾಯಿಯವರ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರು ತಿಳಿಸಿದರು. ಶಿಗ್ಗಾವಿಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಸೇರಿದ್ದ ಜನಸಾಗರವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕದಲ್ಲಿ ವಿಕಾಸದ ಗಂಗಾನದಿ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img