Saturday, July 5, 2025

Jagdish Devda

ಭಾರತೀಯ ಸೇನೆ ಪ್ರಧಾನಿ ಪಾದಗಳಿಗೆ ನಮಸ್ಕರಿಸುತ್ತದೆ : ಡಿಸಿಎಂ ಆಘಾತಕಾರಿ ಹೇಳಿಕೆಗೆ ಎಲ್ಲೆಡೆ ಆಕ್ರೋಶ..!

ಆಪರೇಷನ್‌ ಸಿಂಧೂರ್‌ ವಿಶೇಷ : ನವದೆಹಲಿ : ಪಾಕಿಸ್ತಾನದ ಭಯೋತ್ಪಾದಕತೆಯನ್ನು ಮಟ್ಟ ಹಾಕುವಲ್ಲಿ ಭಾರತೀಯ ಸೇನೆ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ವಿಚಾರವಾಗಿ ರಾಜಕೀಯ ನಾಯಕರು ಒಬ್ಬೊಬ್ಬರಾಗಿ ವಿವಾದದ ಅಲೆ ಎಬ್ಬಿಸುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಮಧ್ಯಪ್ರದೇಶದ ಅರಣ್ಯ ಸಚಿವ ವಿಜಯ್‌ ಶಾ ಆಪರೇಷನ್‌ ಸಿಂಧೂರ್‌ನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕರ್ನಲ್‌ ಸೋಫಿಯಾ ಖುರೇಷಿಯವ ಬಗ್ಗೆ...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img