Sunday, September 8, 2024

jaggehs son gururaj met with accident

ನಟ ಜಗ್ಗೇಶ್ ಪುತ್ರನಿಗೆ ಆ್ಯಕ್ಸಿಡೆಂಟ್: ಪ್ರಾಣಾಪಾಯದಿಂದ ಪಾರು

www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img