www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...