www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
ಮೈಸೂರಿನ ರಸ್ತೆಗಳಲ್ಲಿ ರಾಜಗಾಂಭೀರ್ಯದಿಂದ ಸಂಚರಿಸುತ್ತಿದ್ದ ಕೆಂಪು ಬಣ್ಣದ ಐಷಾರಾಮಿ ವೋಲ್ವೋ ಬಸ್ಗಳ ಯುಗಕ್ಕೆ ಈಗ ತೆರೆ ಬೀಳುತ್ತಿದೆ. KSRTCಗೆ ಹೆಮ್ಮೆಯಾಗಿದ್ದ ಮೈಸೂರು ನಗರ ಸಾರಿಗೆಯ 33...