Saturday, July 27, 2024

jaggehs son gururaj met with accident

ನಟ ಜಗ್ಗೇಶ್ ಪುತ್ರನಿಗೆ ಆ್ಯಕ್ಸಿಡೆಂಟ್: ಪ್ರಾಣಾಪಾಯದಿಂದ ಪಾರು

www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img