Saturday, June 6, 2026

jaggehs son gururaj met with accident

ನಟ ಜಗ್ಗೇಶ್ ಪುತ್ರನಿಗೆ ಆ್ಯಕ್ಸಿಡೆಂಟ್: ಪ್ರಾಣಾಪಾಯದಿಂದ ಪಾರು

www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
- Advertisement -spot_img

Latest News

Haveri News: ಪಕ್ಷ ಸಂಘಟನೆಗೆ ಶ್ರೇಮಿಸಿರುವ ಶಾಸಕಕರಿಗೆ ಸಚಿವ ಸ್ಥಾನ ನೀಡದಿದ್ದರೆ ಉಗ್ರ ಹೋರಾಟ

Haveri News: ಹಾವೇರಿ: ಹಾವೇರಿ ಶಾಸಕ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ ಆಗ್ರಹ ಜೋರಾಗಿದೆ. ಇಂದು ಹಾನಗಲ್ ಪಟ್ಟಣದಲ್ಲಿ ಶಿವಕುಮಾರ್ ಮಾನೆಗೆ ಸಚಿವ ಸ್ಥಾನ ನೀಡುವಂತೆ...
- Advertisement -spot_img