Wednesday, July 22, 2026

jaggehs son gururaj met with accident

ನಟ ಜಗ್ಗೇಶ್ ಪುತ್ರನಿಗೆ ಆ್ಯಕ್ಸಿಡೆಂಟ್: ಪ್ರಾಣಾಪಾಯದಿಂದ ಪಾರು

www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
- Advertisement -spot_img

Latest News

ಡಿಸಿಎಂ ರೇಸ್‌ನಲ್ಲಿ ಇಬ್ಬರು ಪ್ರಭಾವಿ ನಾಯಕರ ಹೆಸರು! – ಯಾರಿಗೆ ಮಂತ್ರಿ ಪಟ್ಟ?

ರಾಜ್ಯ ರಾಜಕಾರಣದಲ್ಲಿ ಈಗ ಸಚಿವ ಸಂಪುಟ ವಿಸ್ತರಣೆಯದ್ದೇ ಭಾರಿ ಸದ್ದು ಕೇಳಿಬರುತ್ತಿದೆ. ಕಾಂಗ್ರೆಸ್ ಹೈಕಮಾಂಡ್‌ನಿಂದ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆಯೇ ಸಂಪುಟಕ್ಕೆ ಹೊಸ ಮುಖಗಳ ಸೇರ್ಪಡೆಗೆ ಕೌಂಟ್‌ಡೌನ್...
- Advertisement -spot_img