Saturday, April 18, 2026

jaggehs son gururaj met with accident

ನಟ ಜಗ್ಗೇಶ್ ಪುತ್ರನಿಗೆ ಆ್ಯಕ್ಸಿಡೆಂಟ್: ಪ್ರಾಣಾಪಾಯದಿಂದ ಪಾರು

www.karnatakatv.net: ರಾಜ್ಯ- ಬೆಂಗಳೂರು-: ನವರಸ ನಾಯಕ ಜಗ್ಗೇಶ್ ಅವರ ಹಿರಿಯ ಪುತ್ರ ಗುರುರಾಜ್ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಗುರುರಾಜ್ ಪಾರಾಗಿದ್ದಾರೆ. ಬಿಎಂಡಬ್ಲ್ಯೂ ಕಾರಿನಲ್ಲಿ ನಟ ಗುರುರಾಜ್ ಪ್ರಯಾಣ ಮಾಡ್ತಿದ್ರು. ಏಕಾಏಕಿ ಟೈಯರ್ ಬ್ಲಾಸ್ಟ್ ಆದ ಕಾರಣ ಕಾರು ಮರಕ್ಕೆ ಗುದ್ದಿದೆ. ಅದರ ರಭಸಕ್ಕೆ...
- Advertisement -spot_img

Latest News

ತುಮಕೂರಿನಲ್ಲಿ 39,000 ಅರ್ಜಿ ಬಾಕಿ; ಕಂಗಾಲಾದ ರೈತರು!

ರೈತರು ಮತ್ತು ಸರ್ಕಾರದ ಮಧ್ಯೆ ಸೇತುವೆಯಂತೆ ಕೆಲಸ ಮಾಡುತ್ತಿರುವ ಭೂ ಮಾಪಕರು ಕಳೆದ ಎರಡು ತಿಂಗಳಿನಿಂದ ಕರ್ತವ್ಯಕ್ಕೆ ಗೈರಾಗಿದ್ದು, ಸಾವಿರಾರು ಅರ್ಜಿಗಳು ವಿಲೇವಾರಿಗಾಗಿ ಎದುರು ನೋಡುತ್ತಿವೆ. ಸೇವೆ...
- Advertisement -spot_img