Saturday, July 27, 2024

Jaggesh audio leak

ಅಭಿಮಾನಿಗಳ ಪರವಾಗಿ ನವರಸ ನಾಯಕ ಜಗ್ಗೇಶ್ ಕ್ಷಮೆ ಕೇಳಿದ ಚಾಲೆಂಜಿಂಗ್ ಸ್ಟಾರ್ ದರ್ಶನ್….!

ನವರಸ ನಾಯಕ ಜಗ್ಗೇಶ್ ಹಾಗೂ ದರ್ಶನ್ ಅಭಿಮಾನಿಗಳ ನಡುವಿನ ಜಗಳಕ್ಕೆ ಕೊನೆಗೂ ಸುಖಾಂತ್ಯ ಸಿಕ್ಕಿದೆ. ಖಾಸಗಿ ಚಾನಲ್ ಕಾರ್ಯಕ್ರಮವೊಂದರಲ್ಲಿ ದರ್ಶನ್ ಅಭಿಮಾನಿಗಳ ಪರವಾಗಿ ಜಗ್ಗೇಶ್ ಅವರನ್ನು ಕ್ಷಮೆಯಾಚಿಸಿದ್ದಾರೆ. ಜಗ್ಗೇಶ್ ಅವರು ನಮ್ಮ ಹಿರಿಯರು, ಎಂದಿಗೂ ಅವರು ಮುಂದೆ, ನಾವು ಅವರ ಹಿಂದೆ. ನಮ್ಮ ಸೆಲೆಬ್ರಿಟಿಗಳಿಂದ ಆಗಿರುವ ತಪ್ಪಿಗೆ ಕ್ಷಮೆ ಕೇಳುತ್ತಿದ್ದೇನೆ. ಆಡಿಯೋ ರಿಲೀಸ್ ಆದಾಗ ನಾನು ಊರಿನಲ್ಲಿ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img