ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...
Mysuru News: ಅನೈತಿಕ ಸಂಬಂಧಕ್ಕೆ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಮೈಸೂರಿನ ಸೂರ್ಯ ಎಂಬಾತನು ಇನ್ಸ್ಟಾಗ್ರಾಮ್ನಲ್ಲಿ ಶ್ವೇತಾ ಎಂಬುವ ಯುವತಿಯನ್ನು...