ದರ್ಶನ್ ಫ್ಯಾನ್ಸ್ ಜೊತೆಗಿನ ವಿವಾದ ಸುಖಾಂತ್ಯ ಕಂಡ ಬೆನ್ನಲ್ಲೇ ನವರಸ ನಾಯಕ ಜಗ್ಗೇಶ್ ಗೆ ಬಿಜೆಪಿ ಕಡೆಯಿಂದ ಭರ್ಜರಿ ಗಿಫ್ಟ್ ಸಿಕ್ಕಿದೆ. ಬಿಜೆಪಿ ಉಸ್ತುವಾರಿಗಳ ಪೈಕಿ ಓರ್ವರಾಗಿ ಜಗ್ಗೇಶ್ ನೇಮಕಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ 10 ಮಂದಿ ಮುಖಂಡರನ್ನ ಉಸ್ತುವಾರಿಗಳನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಈ ಹತ್ತು ಮಂದಿ ಉಸ್ತುವಾರಿಗಳ ಪೈಕಿ...
ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ...