ಸ್ಯಾಂಡಲ್ವುಡ್ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನವರಸ ನಾಯಕ ಜಗ್ಗೇಶ್ ಮತ್ತು ಜಗ್ಗುದಾದಾ ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿರುವ ವಾರ್ ತಾರಕಕ್ಕೇರಿದೆ. ಜಗ್ಗೇಶ್ ತೋತಾಪುರಿ ಸಿನಿಮಾ ಶೂಟಿಂಗ್ ನಡೆಯುತ್ತಿರುವ ಜಾಗಕ್ಕೆ ನುಗಿದ್ದ ದರ್ಶನ್ ಅಭಿಮಾನಿಗಳು ಜಗ್ಗೇಶ್ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಜಗ್ಗೇಶ್ ದರ್ಶನ್...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...