ಸ್ಯಾಂಡಲ್ವುಡ್ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನವರಸ ನಾಯಕ ಜಗ್ಗೇಶ್ ಮತ್ತು ಜಗ್ಗುದಾದಾ ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿರುವ ವಾರ್ ತಾರಕಕ್ಕೇರಿದೆ. ಜಗ್ಗೇಶ್ ತೋತಾಪುರಿ ಸಿನಿಮಾ ಶೂಟಿಂಗ್ ನಡೆಯುತ್ತಿರುವ ಜಾಗಕ್ಕೆ ನುಗಿದ್ದ ದರ್ಶನ್ ಅಭಿಮಾನಿಗಳು ಜಗ್ಗೇಶ್ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಜಗ್ಗೇಶ್ ದರ್ಶನ್...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...