Saturday, July 18, 2026

jaggesh pressmeet

ಅಂದು ಅವನನ್ನು ಪೊಲೀಸರು ಚಪ್ಪಲಿ ಇಲ್ಲದೆ‌ ನಿಲ್ಲಿಸಿದಾಗ ಆತನ ಸಹಾಯಕ್ಕೆ ಬಂದಿದ್ದು ಯಾರು….? ನವರಸ ನಾಯಕ ಜಗ್ಗೇಶ್

ಸ್ಯಾಂಡಲ್​ವುಡ್​ನಲ್ಲಿ ಕಳೆದ ಎರಡು ಮೂರು ದಿನಗಳಿಂದ ನವರಸ ನಾಯಕ ಜಗ್ಗೇಶ್ ಮತ್ತು ಜಗ್ಗುದಾದಾ ದರ್ಶನ್ ಫ್ಯಾನ್ಸ್ ನಡುವೆ ನಡೆಯುತ್ತಿರುವ ವಾರ್ ತಾರಕಕ್ಕೇರಿದೆ. ಜಗ್ಗೇಶ್​ ತೋತಾಪುರಿ ಸಿನಿಮಾ ಶೂಟಿಂಗ್ ನಡೆಯುತ್ತಿರುವ ಜಾಗಕ್ಕೆ ನುಗಿದ್ದ ದರ್ಶನ್ ಅಭಿಮಾನಿಗಳು ಜಗ್ಗೇಶ್ ಮುತ್ತಿಗೆ ಹಾಕಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದರು. ಆ ಬಳಿಕ ಸೋಷಿಯಲ್ ಮೀಡಿಯಾದಲ್ಲಿ ಲೈವ್ ಬಂದ ಜಗ್ಗೇಶ್ ದರ್ಶನ್...
- Advertisement -spot_img

Latest News

ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆಗಾಗಿ ಮಾರಾಮಾರಿ ಪ್ರಕರಣ: ಗಲಾಟೆ ಗಾಯಗೊಂಡಿದ್ದ ವ್ಯಕ್ತಿ ಸಾ*ವು

Haveri News: ಹಾವೇರಿ: ಹಾವೇರಿಯಲ್ಲಿ ಜಮೀನಿನ ಬಂಡಿ ರಸ್ತೆ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಲಾಟೆಯಲ್ಲಿ ಗಾಯಗ``ಂಡಿದ್ದ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಹಾವೇರಿ ಜಿಲ್ಲೆ ಹಾನಗಲ್ ತಾ. ಬ್ಯಾಗವಾದಿ...
- Advertisement -spot_img