Tuesday, January 14, 2025

Jaggesh

ಸಿನಿಮಾ ಬಿಟ್ಟು ಕೂಲಿ ಕೆಲಸ ಮಾಡು ಎಂದಿದ್ದರು: ಹಿಂದಿನ ಅಪಮಾನ ನೆನೆದ ಜಗ್ಗೇಶ್

Sandalwood News: ಸ್ಯಾಂಡಲ್‌ವುಡ್ ನಟ ಜಗ್ಗೇಶ್, ತಮ್ಮ ಹಳೆಯ ನೆನಪನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ತಾವು 24 ವರ್ಷದವರಿದ್ದಾಗ, ವೈವಾಹಿಕ ಜೀವನ ನಡೆಸುತ್ತಿದ್ದಾಗ, ಅದಾಗಲೇ ತಂದೆಯೂ ಆಗಿದ್ದರು. ಹೀಗಿರುವಾಗ, ಯಾವ ರೀತಿಯಾಗಿ ಅವರು ಜೀವನ ನಿಭಾಯಿಸಿದ್ದರು ಅನ್ನೋ ಬಗ್ಗೆ ಅವರೇ ಬರೆದುಕೊಂಡಿದ್ದಾರೆ. 1987 ಆಗ 24ವರ್ಷ ಪ್ರಾಯ. 18ವರ್ಷದ ಮಡದಿ ಪರಿಮಳ. 6ತಿಂಗಳ ಮಗು ಗುರುರಾಜ..15×10...

ಟೀಕಿಸಿದವರನ್ನು ನಾಯಿ ಎಂದು, ತಮ್ಮನ್ನು ಆನೆ ಎಂದು, ಕೊಟ್ಟ ಹೇಳಿಕೆ ಸಮರ್ಥಿಸಿಕೊಂಡ ಜಗ್ಗೇಶ್

Sandalwood News: ಕೆಲ ದಿನಗಳ ಹಿಂದಷ್ಟೇ ಆತ್ಮಹತ್ಯೆಗೆ ಶರಣಾಗಿದ್ದ ನಿರ್ದೇಶಕ ಗುರುಪ್ರಸಾದ್ ಬಗ್ಗೆ ನವರಸ ನಾಯಕ ಜಗ್ಗೇಶ್ ಕೆಲವೊಂದು ವಿಷಯಗಳನ್ನು ಹೇಳಿದ್ದರು. ಗುರುಪ್ರಸಾದ್ ಮಾಡಿಕೊಂಡ ಸಾಲದ ಬಗ್ಗೆ, ಅವರಿಗಿದದ್ದ ಚಟದ ಬಗ್ಗೆ, ಬ್ರಾಹ್ಮಣ್ಯ ಪಾಲಿಸದ ಬಗ್ಗೆ, ತಾಯಿಗೆ ಬೈಯ್ಯುವ ಬಗ್ಗೆ, ಪತ್ನಿಯೊಂದಿಗೆ ಸರಿಯಾಗಿ ಸಂಸಾರ ನಡೆಸದ ಬಗ್ಗೆ, ಅವರಿಗಿದ್ದ ರೋಗದ ಬಗ್ಗೆ, ಗುರುಪ್ರಸಾದ್ ತಮಗೆ ಮಾಡಿದ...

ಸಾವಿನಲ್ಲೂ ವಿಕೃತಿ ಕಾಣುವ ವ್ಯಕ್ತಿ ಜಗ್ಗೇಶ್: ಗುರುಪ್ರಸಾದ್‌ ಸಾವಿನ ಬಗ್ಗೆ ಬಿಗ್‌ಬಾಸ್ ಸ್ಪರ್ಧಿ ಜಗದೀಶ್ ಬೇಸರ

Sandalwood News: ನಿನ್ನೆಯಷ್ಟೇ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವ ಬಗ್ಗೆ ಸುದ್ದಿಯಾಗಿದ್ದು, ನಟ ಜಗ್ಗೇಶ್, ಗುರುಪ್ರಸಾದ್ ಜೊತೆ ಓಡನಾಟದ ಬಗ್ಗೆ ಹೇಳಿದ್ದಾರೆ. ಗುರುಪ್‌ರಸಾದ್‌ಗೆ ಇದ್ದ ಅಹಂ ಬಗ್ಗೆ ಜಗ್ಗೇಶ್ ಬೇಸರ ಹೊರಹಾಕಿದ್ದರು. ಗುರುಪ್ರಸಾದ್ ಓರ್ವ ಬ್ರಾಹ್ಮಣನಾಗಿದ್ದ. ಆದರೆ ಬ್ರಾಹ್ಮಣ್ಯ ಪಾಲಿಸುತ್ತಿರಲಿಲ್ಲ. ತಾಯಿಗೆ ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದ. ದೇವರನ್ನು ನಂಬುತ್ತಿರಲಿಲ್ಲ. ಬಿಜೆಪಿ ವಿರೋಧಿಸುತ್ತಿದ್ದ. ಮರ್ಯಾದೆ ತೆಗೆಯಲು...

Jaggesh : ಸೋಶಿಯಲ್‌ ಮೀಡಿಯಾದಲ್ಲಿ ಜಗ್ಗೇಶ್ ಭಾವುಕ ಮಾತು

ಸೋಶಿಯಲ್‌ ಮೀಡಿಯಾದಲ್ಲಿ ಸ್ಯಾಂಡಲ್‌ವುಡ್‌ನ ಬಹುತೇಕ ನಟ, ನಟಿಯರು ಆಕ್ಟೀವ್‌ ಆಗಿರೋದು ಗೊತ್ತೇ ಇದೆ. ಅದರಲ್ಲೂ ನಟ ಜಗ್ಗೇಶ್‌ ವಿಚಾರಕ್ಕೆ ಬಂದರೆ, ಅವರು ಸದಾ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಏನಾದರೊಂದು ಪೋಸ್ಟ್‌ ಹಾಕುವ ಮೂಲಕ ಸುದ್ದಿಯಲ್ಲಿರುವ ಜಗ್ಗೇಶ್‌, ಇದೀಗ ಪೋಸ್ಟ್‌ವೊಂದನ್ನು ಹಾಕುವ ಮೂಲಕ ತಾಯಿ ಕುರಿತ ವಿಷಯವೊಂದನ್ನು ಹಂಚಿಕೊಂಡಿದ್ದಾರೆ. ಪತ್ರಿಕೆಯೊಂದರಲ್ಲಿ ಬಂದಿದ್ದ...

ಅವನ ಪಾಪಕರ್ಮ ಅವನನ್ನು ಸುಡುತ್ತದೆ, ರಾವಣನಾದರೆ ಅಂತ್ಯ: ಪರೋಕ್ಷವಾಗಿ ಟ್ವೀಟ್ ಮಾಡಿದ ಜಗ್ಗೇಶ್

Sandalwood News: ನಟ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಮೋಹಕ ತಾರೆ ನಟಿ ರಮ್ಯಾ ಅವರು ರಿಟ್ವೀಟ್ ಮಾಡಿದ್ದು ಗೊತ್ತೇ ಇದೆ. ಇದೀಗ ಸ್ಯಾಂಡಲ್​ವುಡ್​ನ ಹಿರಿಯ ಹಾಸ್ಯ ನಟ ಹಾಗೂ ರಾಜ್ಯಸಭಾ ಸದಸ್ಯ ಜಗ್ಗೇಶ್ ಕೂಡ, ಕಾಟೇರ ಕುರಿತು ಪರೋಕ್ಷವಾಗಿ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಜಗ್ಗೇಶ್ ಅವರು, ಸರ್ವ ಆತ್ಮಾನೇನ ಬ್ರಹ್ಮ...

ಮೋದಿ ಕರೆಗೆ ಓಗೊಟ್ಟು ದೇವಸ್ಥಾನ ಕ್ಲೀನ್ ಮಾಡಿದ ನಟ ಜಗ್ಗೇಶ್..

Bengaluru News: ಅಯೋಧ್ಯಾ ರಾಮಮಂದಿರ ಉದ್ಘಾಟನೆ ಪ್ರಯುಕ್ತ ನಮ್ಮ ಮನೆ ಬಳಿ ಇರುವ ದೇವಸ್ಥಾನವನ್ನು ಕ್ಲೀನ್ ಮಾಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು. ಅದರಂತೆ, ಬಿಜೆಪಿ ನಾಯಕರು ಸೇರಿ ಹಲವರು ತಮ್ಮ ಮನೆಯ ಬಳಿ ಇರುವ ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ಭಾಗಿಯಾಗಿದ್ದರು. ನಟ ಬಿಜೆಪಿಯವರಾದ ಜಗ್ಗೇಶ್ ಕೂಡ, ತಮ್ಮ ಮನೆಯ ಬಳಿ ಇರುವ...

Jaggesh : ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್ ; ಅವರೇ ಒಪ್ಪಿಕೊಂಡಿದ್ರು

Film News : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ (Varthur Santosh) ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅನೇಕ ಹೀರೋಗಳು ಕತ್ತಲ್ಲಿ ಹುಲಿ ಉಗುರು ಧರಿಸಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳಲಾಗುತ್ತಿದೆ. ಈಗ ಜಗ್ಗೇಶ್...

ರಾಜ್ಯಸಭಾ ಅಂಗಳದಲ್ಲಿ ಕುಬೇರರು,ಕುಪೇಂದ್ರ ರೆಡ್ಡಿ 817 ಕೋಟಿ ಒಡೆಯ..?

ಬಿಜೆಪಿ ಮೂರನೇ ಅಭ್ಯರ್ಥಿ ಲೆಹರ್ ಸಿಂಗ್ ಆಸ್ತಿ 54 ಕೋಟಿ ಮೀರಿದೆ. ಇನ್ನು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ 2.50 ಕೋಟಿ ಆಸ್ತಿಯ ಒಡತಿಯಾದರೆ ಸಿನಿಮಾ ನಟ ಜಗ್ಗೇಶ್ 22 ಕೋಟಿ ಆಸ್ತಿ ಹೊಂದಿದ್ದಾರೆ. ಬೆಂಗಳೂರು: ರಾಜ್ಯಸಭೆ ಚುನಾವಣೆಯ ಅಖಾಡದಲ್ಲಿ ಕೋಟಿ ಕುಳಗಳಿದ್ದಿದ್ದು, ಈ ಪೈಕಿ ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಆಸ್ತಿ 817 ಕೋಟಿಯಾಗಿದೆ....

ಟಿಕೆಟ್​ ಹಂಚಿಕೆ ಬಗ್ಗೆ ಬಿಜೆಪಿಯಲ್ಲಿ ಯಾವ ಅಸಮಾಧಾನ ಇಲ್ಲ: ಡಿವಿಎಸ್​ ಸಮರ್ಥನೆ

ಮಂಡ್ಯ: ಬಿಜೆಪಿಯಿಂದ ಟಿಕೆಟ್​ ಹಂಚಿಕೆಯಲ್ಲಿ ಯಾವುದೇ ಅಸಮಾಧಾನವಿಲ್ಲ, ಪರಿಷತ್​ ಹಾಗೂ ರಾಜ್ಯಸಭಾ ಟಿಕೆಟ್​​ ಹಮಚಿಕೆಯಲ್ಲಿ ಎಲ್ಲಾ ವರ್ಗಗಳಿಗೂ ಪ್ರಾತಿನಿದ್ಯ ಕೊಟ್ಟಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಡಿವಿಎಸ್, ಎಲ್ಲರನ್ನೂ ಗುರುತಿಸುವ ಕಾರ್ಯ ಬಿಜೆಪಿ ಪಕ್ಷ ಮಾಡಿದೆ. ಗೆಲ್ಲುವ ಪಕ್ಷವಾಗಿರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿಸುತ್ತದೆ. ಕೆಲವೊಮ್ಮೆ ಆಯ್ಕೆ ಸಂದರ್ಭದಲ್ಲಿ ಗೊಂದಲ ಇರುವುದು ಸಹಜ. ವಾಸ್ತವವಾಗಿ...

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ನವರಸ ನಾಯಕ ಜಗ್ಗೇಶ್ ಕ್ಲಾಪ್

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತು ಕನ್ನಡದ ಖ್ಯಾತ ನಿರ್ದೇಶಕರ ಜೊತೆ...
- Advertisement -spot_img

Latest News

ಮೊಣಕಾಲಿನಲ್ಲಿಯೇ ಮೆಟ್ಟಿಲು ಹತ್ತಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಟೀಂ ಇಂಡಿಯಾ ಕ್ರಿಕೇಟಿಗ

Sports News: ಟೀಂ ಇಂಡಿಯಾ ಕ್ರಿಕೇಟಿಗ ನಿತೀಶ್ ಕುಮಾರ್ ರೆಡ್ಡಿ, ಮೊಣಕಾಲಿನಲ್ಲಿ ಮೆಟ್ಟಿಲು ಹತ್ತಿ, ತಿರುಪತಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಇವರ ಫೋಟೋ ಈಗ ಸೋಶಿಯಲ್...
- Advertisement -spot_img