Tuesday, March 10, 2026

Jaggesh

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ನವರಸ ನಾಯಕ ಜಗ್ಗೇಶ್ ಕ್ಲಾಪ್

ಬೆಲ್ ಬಟನ್ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡುವ ಮೂಲಕ ನವರಸ ನಾಯಕ ಜಗ್ಗೇಶ್ ರವವರು ಚಿತ್ರಕ್ಕೆ ಚಾಲನೆ ನೀಡಿದರು.ನಟ ಪ್ರತಾಪ್ ರೆಡ್ಡಿ ಅವರು ಕ್ಯಾಮೆರಾ ಚಾಲನೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ತಾಯಿ ಬಂಡೆ ಮಹಾ ಕಾಳಿ ಅಮ್ಮನವರ ಸನ್ನಿಧಿಯಲ್ಲಿ ಬೆಲ್ ಬಟನ್ ಚಿತ್ರದ ಮಹೂರ್ತ ಇತ್ತೀಚಿಗೆ ನಡೆಯಿತು ಕನ್ನಡದ ಖ್ಯಾತ ನಿರ್ದೇಶಕರ ಜೊತೆ...

ತೋತಾಪುರಿ ಟ್ರೇಲರ್’ಗೆ ಸುದೀಪ್ ಸಾಥ್..! ಕಿಚ್ಚನ ಕೈಲಿ ತೋತಾಪುರಿ

ನವರಸ ನಾಯಕ ಜಗ್ಗೇಶ್ ನಟಿಸಿರುವ 'ತೋತಾಪುರಿ' ಸಿನಿಮಾದ ಟ್ರೇಲರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಈ ವರ್ಷದ ಬಹು ನಿರೀಕ್ಷಿತ ಸಿನಿಮಾ ಇದಾಗಿದ್ದು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದೆ. ಈಗಾಗಲೇ ಪೋಸ್ಟರ್ ಹಾಗೂ ಹಾಡಿನ ಮೂಲಕ ವಿಶ್ವದಾದ್ಯಂತ ಸದ್ದು ಮಾಡಿರುವ 'ತೋತಾಪುರಿ' ಟ್ರೇಲರ್ ಏಪ್ರಿಲ್ 21ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಕಿಚ್ಚ ಸುದೀಪ್ ತೋತಾಪುರಿ ಟ್ರೇಲರ್ ರಿಲೀಸ್...

Dubaiನಲ್ಲೂ ‘ತೋತಾಪುರಿ’ ದರ್ಬಾರ್ ,ಗಲ್ಫ್ ಕನ್ನಡಿಗರ ಜತೆ ಜಗ್ಗೇಶ್ ಮಾತುಕತೆ..!

ನವರಸ ನಾಯಕ ಜಗ್ಗೇಶ್ (Jaggesh) ನಟನೆಯ 'ತೋತಾಪುರಿ' (Totapuri) ಎಲ್ಲೆಡೆ ಮಿಂಚು ಹರಿಸುತ್ತಿದೆ. ಕರ್ನಾಟಕ (Karnataka) ಮಾತ್ರವಲ್ಲದೆ, ದೇಶ-ವಿದೇಶಗಳಲ್ಲೂ ಈ ಚಿತ್ರದ ಹಾಡಿನದ್ದೇ ಹವಾ. ಇತ್ತೀಚೆಗೆ ಬಿಡುಗಡೆಯಾದ 'ಬಾಗ್ಲು ತೆಗಿ ಮೇರಿ ಜಾನ್' (Takei Mary John) ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡು ಮಾಡುತ್ತಿದೆ. ಕನ್ನಡಿಗರು ಮಾತ್ರವಲ್ಲದೇ ಬೇರೆ ಭಾಷೆಯವರೂ ಈ ಹಾಡನ್ನು ಒಪ್ಪಿಕೊಂಡು...

ಪೇಜಾವರ ಶ್ರೀ ಕುರಿತಾದ ಹಂಸಲೇಕ ಹೇಳಿಕೆಗೆ ಜಗ್ಗೇಶ್‌ರಿಂದ ಪ್ರತಿಕ್ರಿಯೆ..!

ಇತ್ತೀಚೆಗೆ ನಾದಬ್ರಹ್ಮ ಡಾ.ಹಂಸಲೇಕ ರವರು ಪೇಜಾವರ ಶ್ರೀಗಳ ಬಗ್ಗೆ ಒಂದು ಕಾರ್ಯಕ್ರಮದಲ್ಲಿ ಹಗುರವಾಗಿ ಮಾತನಾಡಿದ್ದರು, ಇದರಿಂದ ಈ ವಿಷಯ ವ್ಯಾಪಕವಾಗಿ ಚರ್ಚೆಗೀಡಾಗಿತ್ತು. ಎಲ್ಲರೂ ಹಂಸಲೇಕರ ವಿರುದ್ದ ವಿರೋಧಿಸಲು ಶುರುಮಾಡಿದರು. ಇದೀಗ ಚಲನಚಿತ್ರದ ನಟ ಜಗ್ಗೇಶ್ ರವರು ಪ್ರತಿಕ್ರಿಯೆಯನ್ನು ನೀಡಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಜಗ್ಗೇಶ್, ಮಾತು ಬಲ್ಲವನಿಗೆ ಚಪ್ಪಾಳೆ ಮೃಷ್ಟಾನ್ನದಂತೆ...

ಧನ್ಯವಾದ ದರ್ಶನ್…ಇನ್ನೆಂದು ಇಂಥ ದಿನ ಬರದಿರಲಿ: ಜಗ್ಗೇಶ್

ಜಗ್ಗೇಶ್ ವರ್ಸಸ್ ಜಗ್ಗುದಾದಾ ದರ್ಶನ್ ಫ್ಯಾನ್ಸ್ ಕಿತ್ತಾಟ ಕೊನೆಗೂ ದಿ ಎಂಡ್ ಸಿಕ್ಕಿದೆ. ದರ್ಶನ್ ತಮ್ಮ ನೆಚ್ಚಿನ ಸೆಲೆಬ್ರಿಟಿಗಳು ಅಂದ್ರೆ ಅಭಿಮಾನಿಗಳ ಪರವಾಗಿ ಕ್ಷಮೆ‌ ಕೇಳಿದ್ದಾರೆ. ಈ ಬಗ್ಗೆ ನವರಸ ನಾಯಕ ಜಗ್ಗೇಶ್ ಕೂಡ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಸಮಯ ಸಂದರ್ಭ ವಿಷಘಳಿಗೆ.. ಪ್ರೀತಿ ವಿಶ್ವಾಸಕ್ಕೆ ತಾತ್ಕಾಲಿಕ ಸಮಸ್ಯೆ..! ವೈಶಾಲ್ಯತೆ...

ರೈತರ ದಿನಾಚರಣೆಗೆ ಶುಭ ಕೋರಿದ ದರ್ಶನ್ ಮತ್ತು ಜಗ್ಗೇಶ್

ರೈತರ ದಿನಾಚರಣೆ ಪ್ರಯುಕ್ತ ಡಿಬಾಸ್ ದರ್ಶನ್ ಮತ್ತು ನವರಸ ನಾಯಕ ಜಗ್ಗೇಶ್ ಸೇರಿ ಹಲವರು ರೈತರಿಗೆ ಶುಭಕೋರಿದ್ದಾರೆ. https://youtu.be/xWCOGT0-weU ಈ ಬಗ್ಗೆ ಟ್ವೀಟ್ ಮಾಡಿರುವ ನಟ ದರ್ಶನ್ ತುಗೂದೀಪ, ರೈತರು ನಿಜವಾದ ವೀರರಾಗಿದ್ದಾರೆ. ಏಕೆಂದರೆ ಅವರ ಸಮರ್ಪಣೆ ಮತ್ತು ಶ್ರಮದಿಂದ ಬಂಜರು ಭೂಮಿಯನ್ನು ಆಹಾರವನ್ನು ಉತ್ಪಾದಿಸುವ ಭೂಮಿಯಾಗಿ ಪರಿವರ್ತಿಸಿ, ಅವರು ತಮ್ಮ ಹೃದಯ ಮತ್ತು ಆತ್ಮವನ್ನು...

ಸ್ಯಾಂಡಲ್‌ವುಡ್‌ನ ಮಾದಕ ಲೋಕದ ಬಗ್ಗೆ ಕಹಿ ಸತ್ಯ ಹೇಳಿದ ನವರಸ ನಾಯಕ ಜಗ್ಗೇಶ್..!

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್ ದಂಧೆ ಜೋರಾಗಿ ನಡೆಯುತ್ತಿರುವ ಬಗ್ಗೆ ನಟ ಜಗ್ಗೇಶ್ ಟ್ವೀಟ್ ಮೂಲಕ ಅಭಿಪ್ರಾಯ ಮತ್ತು ಅನುಭವ ಹಂಚಿಕೊಂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಜಗ್ಗೇಶ್, ಶ್ರೇಷ್ಠ ಮನುಜನ್ಮ, ಅದುನಶ್ವರ ಸತ್ಯ, ಆದರು ಆ ನಶ್ವರದೇಹ ನಶಿಸುವಮುನ್ನ ಸಾರ್ಥಕಪಡಿಸಿ ಬದುಕಬೇಕು. ನಶೆ ಹಾದರದ ಹಿಂದೆ ಬರಿ ಸಿನಿಮ ಅಲ್ಲಾ ಸಮಾಜವೆ ಆಕರ್ಷಶಿತ ಆಗುತ್ತಿದೆ. ಯಾರು...

‘ತುತ್ತು ಸಿಕ್ಕರೂ ಪ್ರಾಮಾಣಿಕವಾಗಿ ದುಡಿದು ಗಳಿಸಬೇಕು. ಇನ್ನು ಯಾರೇ ಅನಾಮಿಕರು ಬಂದರೂ ನಂಬೋದಿಲ್ಲ’

ನವರಸ ನಾಯಕ ಜಗ್ಗೇಶ್ ತಮ್ಮ ಟ್ವಿಟರ್‌ನಲ್ಲಿ ಇನ್ನು ಮುಂದೆ ಅಪರಿಚಿತರು ಬಂದ್ರೆ ಸಹಾಯ ಮಾಡೋದಿಲ್ಲ ಎಂದು ಬರೆದುಕೊಂಡಿದ್ದು, ಹೀಗೆ ಬರೆಯಲು ಕಾರಣ ಡ್ರೋಣ್ ಪ್ರತಾಪ್. ಹೌದು, ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದ ನಿವಾಸಿ 22 ವರ್ಷದ ಡ್ರೋಣ್ ಪ್ರತಾಪ್ ಎರಡು ವರ್ಷದಿಂದ ಎಲ್ಲೆಡೆ ಸಖತ್ ಫೇಮಸ್ ಆಗಿ, ದೇಶ ವಿದೇಶಗಳನ್ನ ಸುತ್ತಿ ಕೊನೆಗೆ...

ಯಶವಂತಪುರದ ಯಜಮಾನ ಯಾರು..?

ಕರ್ನಾಟಕ ಟಿವಿ : ಎಸ್.ಟಿ ಸೋಮಶೇಖರ್ ಗೆದ್ದು ಸಚಿವರಾಗ್ತಾರಾ..? ಮೂರನೇ ಬಾರಿಯಾದ್ರೂ ಜವರಾಯಿಗೌಡರಿಗೆ ಜಯದ ಮಾಲೆ ಸಿಗುತ್ತಾ..? ಕಾಂಗ್ರೆಸ್ ಅಭ್ಯರ್ಥಿ ಗೆಲ್ತಾರಾ ಅಥವಾ ಠೇವಣಿ ಕಳೆದುಕೊಳ್ತಾರಾ..? ಡಿಕೆಶಿ-ಹೆಚ್ಡಿಕೆ ಗೇಮ್ ವರ್ಕೌಟ್ ಆಗುತ್ತಾ..? ಯಶವಂತಪುರದ ಗೌಡ ಯಾರು..? ಇದೆಲ್ಲದರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.. ಬೆಂಗಳೂರಲ್ಲಿ ಅತೀದೊಡ್ಡ ವಿಧಾನಸಭಾ ಕ್ಷೇತ್ರದಲ್ಲಿ ಯಶವಂತಪುರ ವಿಧಾನಕ್ಷೇತ್ರವೂ ಒಂದು.....

ಮೊಮ್ಮಕ್ಕಳ ಜೊತೆ ಜಗ್ಗೇಶ್ ಆಟ..!

ನವರಸ ನಾಯಕ ಜಗ್ಗೇಶ್ ತಮ್ಮ ಜೀವನವನ್ನ ತುಂಬಾ ಚೆನ್ನಾಗಿ ಅನುಭವಿಸುತ್ತಿದ್ದಾರೆ. ರಾಯರ ಆರಾಧಕ, ಕಲಾರಾಧಕ ಹೀಗೆ ಜಗ್ಗೇಶ್ ಎಲ್ಲಾ ಜೀವನವನ್ನ ಸಂತೃಪ್ತಿಯಿಂದ ಇದ್ದಾರೆ. ಶೂಟಿಂಗ್ ಟೈಮ್ ನಲ್ಲಿ ನಟನಾಗಿ, ಮಕ್ಕಳ ಜೊತೆ ಮಗುವಾಗಿ ಜಗ್ಗೇಶ್ ಇರ್ತಾರೆ. ಇದೀಗ ಮೊಮ್ಮಕ್ಕಳೊಂದಿಗಿನ ಆನಂದವನ್ನ ಫೇಸ್ ಬಿಕ್ ನಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ. ಅರ್ಜುನ ಅರ್ಹ ಯುಷಾನ್ ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img