Saturday, July 27, 2024

Jaggi vasudev guruji

ಮೆದುಳು ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಜಗ್ಗಿ ವಾಸುದೇವ್ ಗುರೂಜಿ

National News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದ್ದು. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಡಾ.ವಿನೀತ್ ಸೂರಿ, ಡಾ.ಪ್ರಣವ್ ಕುಮಾರ್, ಡಾ.ಸುಧೀರ್ ತ್ಯಾಗಿ, ಡಾ.ಎಸ್.ಚಟರ್ಜಿ ಎಂಬುವವರು ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಚಿಕಿತ್ಸೆ ನೀಡುತ್ತಿದ್ದರು. ಪ್ರಧಾನಿ ಮೋದಿ,...

ಸದ್ಗುರು ಜಗ್ಗಿ ವಾಸುದೇವ್ ಗುರೂಜಿಗೆ ಮೆದುಳಿನ ಚಿಕಿತ್ಸೆ

News: ಸದ್ಗುರು ಜಗ್ಗಿ ವಾಸುದೇವ್ ಗುರೂಜಿ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯಾಗಿದೆ. ರಕ್ತಸ್ರಾವ ಮತ್ತು ಮೆದುಳು ಊದಿದ್ದ ಕಾರಣ, ಗುರೂಜಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದು, ಮೆದುಳಿನ ಆಪರೇಷನ್ ಮಾಡಲಾಗಿದೆ. ಕಳೆದ ನಾಲ್ಕು ವಾರಗಳಿಂದ ಜಗ್ಗಿ ವಾಸುದೇವ್ ಗುರೂಜಿ ತೀವ್ರ ತಲೆನೋವಿನಿಂದ ಬಳಲುತ್ತಿದ್ದು, ಸಾಮಾನ್ಯ ತಲೆನೋವೆಂದು ತಿಳಿದು ಸುಮ್ಮನಾಗಿದ್ದಾರೆ. ಆದರೆ ಮಾರ್ಚ್ 14ರಂದು ದೆಹಲಿಗೆ ಬಂದಿದ್ದಾಗ,...

ರಾಮಮಂದಿರ ಉದ್ಘಾಟನೆಗೆ ಹೋಗಲಾಗುತ್ತಿಲ್ಲವೆಂದು ಬೇಸರ ವ್ಯಕ್ತಪಡಿಸಿದ ಜಗ್ಗಿ ವಾಸುದೇವ್

National News: ಜನವರಿ 22ರಂದು ನಡೆಯುವ ಅಯೋಧ್ಯಾ ರಾಮಮಂದಿರ ಕಾರ್ಯಕ್ರಮಕ್ಕೆ ಆಹ್ವಾನ ಬಂದರೂ, ನನಗೆ ಹೋಗಲಾಗುತ್ತಿಲ್ಲ. ಈ ಬಗ್ಗೆ ನನಗೆ ಬೇಸರವಿದೆ ಎಂದು ಜಗ್ಗಿ ವಾಸುದೇವ್ ಗುರೂಜಿ ಹೇಳಿದ್ದಾರೆ. ಇನ್ನನು ಜಗ್ಗಿ ವಾಸುದೇವ್ ಗುರೂಜಿ ಯಾಕೆ ಅಯೋಧ್ಯಾ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲವೆಂದರೆ, ಅವರಿಗೆ ಈ ಮೊದಲೇ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಕಾರ್ಯಕ್ರಮ ನಿಗದಿಯಾಗಿದೆ. ಈ ಕಾರಣಕ್ಕೆ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img