Saturday, February 14, 2026

Jagruti

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....
- Advertisement -spot_img

Latest News

ಕಾಂಗ್ರೆಸ್ ಅಭ್ಯರ್ಥಿಗೆ ಶಾಕ್; ಯತ್ನಾಳ್‌ಗೆ ಸುಪ್ರೀಂ ಕ್ಲೀನ್ ಚಿಟ್!

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...
- Advertisement -spot_img