Wednesday, July 2, 2025

Jagruti

ಕುಂದಾನಗರಿಯಲ್ಲಿ ಖಾಕಿ ಪರೇಡ್

www.karnatakatv.net : ಬೆಳಗಾವಿ: ನಗರದಲ್ಲಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನಲೆಯಲ್ಲಿ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ಪಥಸಂಚಲನ ನಡೆಸಿದ್ರು. ಈ ಮೂಲಕ ಚುನಾವಣೆ ವೇಳೆ ಶಾಂತಿ ಕಾಪಾಡುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ರು. ಸೆ.03 ರಂದು ನಡೆಯಲಿರುವ  ಚುನಾವಣೆಯಲ್ಲಿ ಸಾರ್ವಜನಿಕರು ಮುಕ್ತ ಹಾಗೂ ನಿರ್ಭೀತವಾಗಿ ಮತ ಚಲಾಯಿಸುವಂತೆ ಪೊಲೀಸರು ಈ ಮೂಲಕ ತಿಳಿಸಿಕೊಟ್ರು....
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img