Sunday, May 24, 2026

#jaguar car

Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ

ರಾಯಚೂರು: ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಅಂಬೇಡ್ಕರ್ ವೃತ್ತದಿಂದ ರೈಲ್ವೆ ನಿಲ್ಧಾಣಕ್ಕೆ ಹೋಗುವ ರಸ್ತೆಯಲ್ಲಿ ಭಿಕರ ಕಾರು ಅಪಘಾತ ಸಂಭವಿಸಿದ್ದು ಮಳೆಯಲ್ಲಿ ಬೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬಂದಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ನಂತರ ಅಷ್ಟರಲ್ಲಿ ಬೈಕ್ಗೆ ಡಿಕ್ಕಿ ಆಗುವುದನ್ನುತಪ್ಪಿಸಲುಹೋಗಿ  ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...
- Advertisement -spot_img

Latest News

ಜೆಡಿಎಸ್ ಸೇರ್ಪಡೆಯಾದ ನಿರೂಪಕಿ ಜಾಹ್ನವಿ: ಸ್ವಾಗತಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

Political News: ನಟಿ, ನಿರೂಪಕಿ ಜಾಹ್ನವಿ ಜೆಡಿಎಸ್ ಸೇರ್ಪಡೆಯಾಗಿದ್ದು, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸ್ವಾಗತಿಸಿದ್ದಾರೆ. ವಾರ್ತಾ ನಿರೂಪಕಿಯಾಗಿದ್ದ ಜಾಹ್ನವಿ , ರಿಯಾಲಿಟಿ ಶೋಗಳಲ್ಲಿಯೂ ಕಾಣಿಸಿಕ``ಂಡಿದ್ದರು. ಕೆಲ...
- Advertisement -spot_img