ರಾಯಚೂರು: ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಅಂಬೇಡ್ಕರ್ ವೃತ್ತದಿಂದ ರೈಲ್ವೆ ನಿಲ್ಧಾಣಕ್ಕೆ ಹೋಗುವ ರಸ್ತೆಯಲ್ಲಿ ಭಿಕರ ಕಾರು ಅಪಘಾತ ಸಂಭವಿಸಿದ್ದು ಮಳೆಯಲ್ಲಿ ಬೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬಂದಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ನಂತರ ಅಷ್ಟರಲ್ಲಿ ಬೈಕ್ಗೆ ಡಿಕ್ಕಿ ಆಗುವುದನ್ನುತಪ್ಪಿಸಲುಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...
Political News: ರಾಜ್ಯದಲ್ಲಿ ನಂದಿನಿ ತುಪ್ಪ ಮತ್ತು ಬೆಣ್ಣೆ ಬೆಲೆ ಹೆಚ್ಚಾಗಿದ್ದು, ಈ ಬಗ್ಗೆ ವಿಪಕ್ಷ ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಕಿಡಿಕಾರಿರುವ ಸಿ.ಟಿ.ರವಿ, ಪ್ರಜೆಗಳ...