ರಾಯಚೂರು: ನಗರದಲ್ಲಿ ಭೀಕರ ರಸ್ತೆ ಅಪಘಾತವೊಂದು ನಡೆದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ನಗರದ ಅಂಬೇಡ್ಕರ್ ವೃತ್ತದಿಂದ ರೈಲ್ವೆ ನಿಲ್ಧಾಣಕ್ಕೆ ಹೋಗುವ ರಸ್ತೆಯಲ್ಲಿ ಭಿಕರ ಕಾರು ಅಪಘಾತ ಸಂಭವಿಸಿದ್ದು ಮಳೆಯಲ್ಲಿ ಬೇಗವಾಗಿ ಬರುತ್ತಿದ್ದ ಕಾರೊಂದು ಎದುರಿಗೆ ಬಂದಿರುವ ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ ನಂತರ ಅಷ್ಟರಲ್ಲಿ ಬೈಕ್ಗೆ ಡಿಕ್ಕಿ ಆಗುವುದನ್ನುತಪ್ಪಿಸಲುಹೋಗಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ...
Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು...